Thursday, June 19, 2025

vikrant rona glimpse

“ವಿಕ್ರಾಂತ್ ರೋಣ” ಸಿನಿಮಾ ನೋಡಿ ಟ್ವೀಟ್ ಮಾಡಿದ ರಾಜಮೌಳಿ ಏನಂದ್ರು ಗೊತ್ತಾ..?

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಖ್ಯಾತ ನಿರ್ದೇಶಕ ಎಸ್‌.ಎಸ್.ರಾಜಮೌಳಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ವಿಕ್ರಾಂತ್‌ ರೋಣ’ ನೂರು ಕೋಟಿ ಕ್ಲಬ್‌ ಸೇರುವ ಹೊಸ್ತಿಲಲ್ಲಿ ‘ಬಾಹುಬಲಿ’ ನಿರ್ದೇಶಕರ ಈ ಮಾತು ಚಿತ್ರತಂಡಕ್ಕೆ ಪ್ಲಸ್‌ಪಾಯಿಂಟ್‌ ಆಗಲಿದೆ. ಟ್ವೀಟ್‌ ಮಾಡಿರುವ ರಾಜಮೌಳಿ, ‘ವಿಕ್ರಾಂತ್‌ ರೋಣದ...

ವಿಕ್ರಾಂತ್ ರೋಣ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಅಭಿನಯ ಚಕ್ರವರ್ತಿ ಬಾದ್‌ಶಾ ಕಿಚ್ಚ ಸುದೀಪ್‌ರನ್ನ ಢಿಫ್ರೆಂಟ್ ಗೆಟಪ್‌ನಲ್ಲಿ ಅದೂ 3D ಲಿ ಅಭಿಮಾನಿಗಳು ವಿಕ್ರಾಂತ್ ರೋಣ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊAಡಿದ್ದಾರೆ. ಮೊದಲ ದಿನವೇ ಬಾಕ್ಸಾಫೀಸ್ ಧೂಳಿಪಟ ಮಾಡಿರೋ ವಿಕ್ರಾಂತ್ ರೋಣ ಸಿನಿಮಾ ಫಸ್ಟ್ ಡೇ 35ಕೋಟಿ ಕಲೆಕ್ಷನ್ ಮಾಡೋ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ ಚಿತ್ರತಂಡ. ಹಾಗಾದ್ರೆ ವಿಕ್ರಾಂತ್...

ಹಾಲಿವುಡ್ ರೇಂಜ್‌ಗಿದೆ “ವಿಕ್ರಾಂತ್ ರೋಣ” ಎಂದ ನಿರ್ದೇಶಕ ಆರ್ ಚಂದ್ರು & ಫ್ಯಾಮಿಲಿ..!

ಹಾಲಿವುಡ್ ರೇಂಜ್‌ಗಿದೆ "ವಿಕ್ರಾಂತ್ ರೋಣ" ಎಂದ ನಿರ್ದೇಶಕ ಆರ್ ಚಂದ್ರು & ಫ್ಯಾಮಿಲಿ..! ಬಾದ್‌ಶಾ ಕಿಚ್ಚ ಸುದೀಪ್ ನಟಸಿರುವ ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಇದೀಗ ಅಭಿಮಾನಿಗಳಷ್ಟೇ ಅಲ್ಲದೇ, ಕಲಾವಿದರು, ತಂತ್ರಜ್ನರೆಲ್ಲರೂ ತಮ್ಮ ತಮ್ಮ ಕುಟುಂಬದ ಜೊತೆ ವಿಕ್ರಾಂತ್ ರೋಣ ಚಿತ್ರವನ್ನು ೩ಡಿ ಲಿ ನೋಡಿ ಎಂಜಾಯ್ ಮಾಡ್ತಿದ್ದಾರೆ....

‘ವಿಕ್ರಾಂತ್‌ರೋಣ’ನ ಅದ್ಭುತ ಲೋಕವನ್ನು ತಮ್ಮ ಭಾಷೆಯಲ್ಲೇ ನೋಡೋ ಅವಕಾಶ..!

ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ  ಬಿಡುಗಡೆ ! ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್' ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img