Monday, October 27, 2025

village

ನಾನು ಮಿನಿಸ್ಟರ್ ಆಗಿ ಕೆಲ್ಸ ಹೋಲ್ಡ್ ಮಾಡಿಲ್ಲ; ಸಚಿವ ಮಾಧುಸ್ವಾಮಿ ಹೇಳಿಕೆ

state news  ಮಂಡ್ಯ(ಮಾ.3):  ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಿಗ!

https://www.youtube.com/watch?v=-0K2AS7s79Q ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಜಮೀನು ಮ್ಯುಟೇಷನ್​​​​​​​ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...
- Advertisement -spot_img

Latest News

9 ತಿಂಗಳಿಂದ ನೋ ‘ಸ್ಯಾಲರಿ’ 40 ವೈದ್ಯರು ಕೆಲಸದಿಂದ ಔಟ್!

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರನ್ನು ನೋಟಿಸ್ ನೀಡದೇ ಕೆಲಸದಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ,...
- Advertisement -spot_img