Friday, August 7, 2026

village tragedy

ಆಟವಾಡಲು ಹೋದ ಮಕ್ಕಳು ಜಲಸಮಾಧಿ!

ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಿರ್ಮಾಣ ಕಾರ್ಯಕ್ಕಾಗಿ ತೋಡಲಾಗಿದ್ದ ನೀರಿನ ಗುಂಡಿಯಲ್ಲಿ ಬಿದ್ದು ಇಬ್ಬರು 7 ವರ್ಷದ ಬಾಲಕರು ಸಾವನ್ನಪ್ಪಿದ ದುರಂತ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಕುಮಾರ್ ನಿಂಗಪ್ಪ ಮುದಕಣ್ಣವರ (7) ಹಾಗೂ ಪ್ರಥಮ್ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ. ಪ್ರಥಮ್ ಧಾರವಾಡದ ಸತ್ತೂರು ನಿವಾಸಿಯಾಗಿದ್ದು, ರಜೆಗೆಂದು ಮಾವನ ಮನೆಗೆ ಬಂದಿದ್ದಾನೆ...

ಬಾಲಕನನ್ನ ರಕ್ಷಿಸಲು ಹೋಗಿ ಇಬ್ಬರು ಯುವಕರು ನೀರು ಪಾಲು!

ಮೈಸೂರು ಜಿಲ್ಲೆಯ ಬಡಗಲಹುಂಡಿ ಗ್ರಾಮದಲ್ಲಿ ಸಂಭವಿಸಿದ ದುರದೃಷ್ಟ ಘಟನೆಯಲ್ಲಿ, ಇಬ್ಬರು ಸಹೋದರರು ನೀರು ಪಾಲಾಗಿ ಮೃತಪಟ್ಟಿದ್ದಾರೆ. ರಮೇಶ್ ಪುತ್ರ ನವವಿವಾಹಿತ ನಂದನ್ (25) ಮತ್ತು ರಮೇಶ್ ಸಹೋದರನ ಪುತ್ರ ರಾಕೇಶ್ (20) ಮೃತಪಟ್ಟಿದ್ದು, ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳು. ಮಂಜು ಎಂಬ ಬಾಲಕ ವರಣ ನಾಳೆಯಲ್ಲಿ ಈಜಲು ಹೋಗಿದ್ದಾಗ, ಅವರು ನೀರಿನಲ್ಲಿ ಮುಳುಗುತ್ತಿರುವುದನ್ನು ನಂದನ್ ಮತ್ತು ರಾಕೇಶ್...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img