Saturday, May 2, 2026

village water issue

ಬೋರ್‌ವೆಲ್‌ಗಳಲ್ಲಿ ನೀರೇ ಇಲ್ಲ! ಸರ್ಕಾರದ ಮುಂದಿನ ಪ್ಲಾನ್ ಏನು?

ಕರ್ನಾಟಕದಲ್ಲಿ ಬಿಸಿಲಿನ ಹೊಡೆತ – 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತ, ಹಲವು ಜಿಲ್ಲೆಗಳಲ್ಲಿ ತೀವ್ರ ಜಲಸಂಕಟ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ಕೊರತೆ ಮತ್ತಷ್ಟು ಗಂಭೀರವಾಗಿದೆ. ಕರ್ನಾಟಕದ ಒಟ್ಟು 1.23 ಲಕ್ಷಕ್ಕೂ ಹೆಚ್ಚು ಬೋರ್‌ವೆಲ್‌ಗಳ ಪೈಕಿ 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತವಾಗಿರುವುದು ಆತಂಕ ಮೂಡಿಸಿದೆ. ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img