state news
ಮಂಡ್ಯ(ಮಾ.3): ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....
https://www.youtube.com/watch?v=-0K2AS7s79Q
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ.
ಜಮೀನು ಮ್ಯುಟೇಷನ್ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...
Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ...