Monday, March 23, 2026

villagers lock office

ಸಂವಿಧಾನ ಪೀಠಕ್ಕೆ ಅವಮಾನ: ಪಂಚಾಯತಿಗೆ ಬೀಗ ಹಾಕಿ ಆಕ್ರೋಶ!

ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನದ ಮಹತ್ವ, ಮೌಲ್ಯದ ಕುರಿತು ಅರ್ಥಪೂರ್ಣವಾಗಿ ಆಚರಿಸಲು ಆದೇಶವಿದೆ. ಆದ್ರೂ ಕೂಡ ಮದಭಾವಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ತೋರಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನಾ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img