Sunday, September 8, 2024

villagers protest

ಸರ್ಕಾರಿ ಆಸ್ತಿಯನ್ನು ಖಾಸಗಿಯವರಿಗೆ ಪರಭಾರೆ :ನಗರಸಭೆ ನಡೆ ಖಂಡಿಸಿ ಪ್ರತಿಭಟನೆ..!

 ಗದಗ: ನಗರದ ಹೃದಯ ಭಾಗದಲ್ಲಿರೋ ಗದಗ ಬೆಟಗೇರಿ ನಗರಸಭೆಯ 54 ವಕಾರ ಸಾಲು ಖಾಸಗಿಯವರಿಗೆ ಪರಭಾರೆ ಆರೋಪ ಹಿನ್ನೆಲೆಯಲ್ಲಿ ಗದಗ ಬೆಟಗೇರಿ ನಗರಸಭೆ ಎದುರು ವಕಾರ ಸಾಲ ಅಭಿವೃದ್ಧಿ ಹೋರಾಟ ಸಮಿತಿಯಿಂದ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ವಕಾರ ಸಾಲು ಖಾಸಗಿಯವರಿಗೆ ಪರಭಾರೆ ಮಾಡ್ತಾರೆನ್ನೋ ಆರೋಪ‌ ಕೇಳಿಬಂದಿದ್ದು ಯಾವುದೇ ಕಾರಣಕ್ಕೂ ನಗರಸಭೆ ಆಸ್ತಿಯನ್ನು ಖಾಸಗಿಯವರಿಗೆ ಪರಭಾರೆ ಮಾಡಬಾರದು ಅದನ್ನ...

BEO Clerk: ಬಿಇಒ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ..!ಯಾಕೆ?

ಹಾಸನ: ಜಿಲ್ಲೆಯ ಹೊಳೆನರಸೀಪುರ ಗ್ರಾಮದಲ್ಲಿ ಸರ್ಕಾರಿ ನೌಕರ ಹೃದಯಾಘಾತದಿಂದ ಮರಣ ಹೊಂದಿದ್ದೂ ಕಛೇರಿ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರು ಪ್ರತಿಭಟನೆ  ಮಾಡಿತ್ತಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಹೋಬಳಿಯ ಲಕ್ಷ್ಮೀಪುರದ ಕಿರಣ್ ಎನ್ನುವ (35) ವ್ಯಕ್ತಿ  ಹೊಳೆನರಸೀಪುರದ ಬಿಇಒ ಕಛೇರಿಯಲ್ಲಿ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಗೆ ಕಚೇರಿಯ ಬಿಇಒ ಅಧಿಕಾರಿಗಳಾದ ಭ್ಯಾಗ್ಯಮ್ಮ ಮತ್ತು ಸುನೀಲ್ ಎನ್ನುವವರಿಂದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img