Saturday, November 15, 2025

villages storieas

Stage war: ವೇದಿಕೆ ಮೇಲೆಯೇ ಶಾಸಕ-ಸಂಸದರ ನಡುವೆ ಜಗಳ; ಅವಾಚ್ಯ ಪದಗಳಿಂದ ನಿಂದನೆ;

ಕೋಲಾರ; ನಗರದ ರಂಗಮಂದಿರದಲ್ಲಿ ನಡೆಯುತ್ತಿರುವ‌ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ನಡೆದ ಮಾತಿನ ಚಕಮಕಿ.. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ ಪಿ ನಾರಾಯಣ್ ಹೊರನೂಕಿದರು. ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಆಗಮಿಸಿದ್ದ ಸಂಸದ ಮುನಿಸ್ವಾಮಿ, ಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ಸಭೆ ಮಾಡಿದರೆ ಏನರ್ಥ, ಎಂದು ಸಚಿವ ಬೈರತಿ ಸುರೇಶ್ ಅವರನ್ನು...
- Advertisement -spot_img

Latest News

ನವೆಂಬರ್ ಕ್ರಾಂತಿಗೆ ಬ್ರೇಕ್? ಕಾಂಗ್ರೆಸ್ಸಲ್ಲಿ ನಿಗೂಢ ಮೌನ!

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‌ ಪಕ್ಷಕ್ಕೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಇದರ ಪರಿಣಾಮ ‘ನವೆಂಬರ್ ಕ್ರಾಂತಿ’ ಅನ್ನೋ ನಿರೀಕ್ಷೆಗಳು ಸಂಪೂರ್ಣ ಹುಸಿ ಆಗಿದೆ. ಪಕ್ಷದ...
- Advertisement -spot_img