Sunday, August 16, 2026

villages stories

ರಸ್ತೆಯ ಮಧ್ಯೆ ಎತ್ತಿನಗಾಡಿ ನಿಲ್ಲಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡ ರೈತರು..!

ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ. ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img