ಬೇಲೂರು :ಅನುಗಟ್ಟ ಪಂಚಾಂಯತಿ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಅದನ್ನು ಭಗೆಹರಿಸುವುದೇ ನಮ್ಮ ಕೆಲಸವೆಂದು ಲೋಕ ಸಭಾ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರುಮಲೆನಾಡು ಭಾಗವಾದ ಅರೇಹಳ್ಳಿ ಜಿಲ್ಲಾ ಪಂಚಾಯತಿಗೆ ಸೇರಿದ ಅನುಗಟ್ಟ ಗ್ರಾಮಪಂಚಾತಿಯಲ್ಲಿ ಅನೇಕ ಸಮಸ್ಯೆಗಳು ಎದ್ದು ಕಾಣುತ್ತಿದೆ ಅದರಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದ ರಿವಿನ್ನು ಇಲಾಖೆಯಲ್ಲಿ ಅತೀ ಹೆಚ್ಚು ಸಮಸ್ಯೆ ಇದ್ದು ಸರ್ಕಾರಿ ಕಚೇರಿಗಳಲ್ಲಿ...
Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ...