ಬೇಲೂರು :ಅನುಗಟ್ಟ ಪಂಚಾಂಯತಿ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಅದನ್ನು ಭಗೆಹರಿಸುವುದೇ ನಮ್ಮ ಕೆಲಸವೆಂದು ಲೋಕ ಸಭಾ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರುಮಲೆನಾಡು ಭಾಗವಾದ ಅರೇಹಳ್ಳಿ ಜಿಲ್ಲಾ ಪಂಚಾಯತಿಗೆ ಸೇರಿದ ಅನುಗಟ್ಟ ಗ್ರಾಮಪಂಚಾತಿಯಲ್ಲಿ ಅನೇಕ ಸಮಸ್ಯೆಗಳು ಎದ್ದು ಕಾಣುತ್ತಿದೆ ಅದರಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದ ರಿವಿನ್ನು ಇಲಾಖೆಯಲ್ಲಿ ಅತೀ ಹೆಚ್ಚು ಸಮಸ್ಯೆ ಇದ್ದು ಸರ್ಕಾರಿ ಕಚೇರಿಗಳಲ್ಲಿ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....