political news :
ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರು. ಚುನಾವಣಾ ಸಮೀಪಿಸುತಿದ್ದಂತೆ ಹಾಲಿ ಶಾಸಕರು, ಅಭ್ಯರ್ಥಿಗಳು . ಹಾಗೂ ಟಿಕೆಟ್ ಆಕಾಂಕ್ಷಿಗಳು ಚುನಾವನಾ ಪ್ರಛಾರದಲ್ಲಿ ನಿರತರಾಗಿದ್ದಾರೆ. ಅದೇ ರೀತಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದ ಶಿವಪುರ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರು...
Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...