Sunday, July 6, 2025

villian

ನಮ್ಮನ್ನ ನಾವು ನಂಬಬೇಕು, ನಮ್ಮನ್ನ ನಾವು ಕಾಪಾಡ್ಕೋಬೇಕು ಅಂದಿದ್ಯಾಕೆ ಡಾಲಿ..!

ಡಾಲಿ ಧನಂಜಯ್ ಫಿಲಾಸಫರ್ ತರಹ ಮಾತಾಡ್ತಾರೆ, ಅದಕ್ಕೆ ಕಾರಣ ಅವರು ಕನ್ನಡ ಸಾಹಿತ್ಯ ಓದಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ತಾವೇ ಲಿರಿಕ್ಸ್ ಬರೆದಿದ್ದಾರೆ. ಕವನಗಳನ್ನು ಕಟ್ಟುತ್ತಾರೆ. ನಟನೊಬ್ಬ ಅಣ್ಣಾವ್ರಂತೆ ಹಾಡೋದ ಹೇಗೆ ಅಪರೂಪವೋ ನಟನೊಬ್ಬ ಬರವಣಿಗೆಯನ್ನೂ ಅದ್ಭುತವಾಗಿ ಮಾಡೋದು ಅಪರೂಪ. ಸದ್ಯ ನಟನೆಯ ವಿಷಯದಲ್ಲಂತೂ ಧನಂಜಯ್ ಈಗ ರೇಸ್‌ನಲ್ಲಿರೋ ಕುದುರೆ, ಹೆಡ್‌ಬುಷ್, ಜಮಾಲಿಗುಡ್ಡ ಸಿನಿಮಾಗಳು ರಿಲೀಸ್‌ಗೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img