Friday, February 27, 2026

Vinai Kumar Saxena

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ದೆಹಲಿ ಅಸೆಂಬ್ಲಿಯಲ್ಲಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಹೋಗದಂತೆ ತಡೆಯುವ ವಿಷಯದ ಚರ್ಚೆಯ ಆರಂಭದಲ್ಲಿ ಸಾಕಷ್ಟು ಗದ್ದಲ ಉಂಟಾಯಿತು. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ನಾನು ಹರ್ಷಿತಾ ಮತ್ತು ಪುಲ್ಕಿತ್‌ಗೆ ನೀಡಿದಂತೆಯೇ ದೆಹಲಿಯ ಪ್ರತಿ ಮಗುವಿಗೆ ಉತ್ತಮ ಶಿಕ್ಷಣವನ್ನು ನೀಡಲು ಬಯಸುತ್ತೇನೆ ಎಂದು ಅವರು ಹೇಳಿದರು. ಸರ್ಕಾರಿ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img