Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾರಿಂದ ಪ್ರೋಟೋಕಾಲ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ಈ ಹಿಂದೆ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು.
ಈ ಆರೋಪಕ್ಕೆ ಸಂಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಕಿತ್ತೂರು ಹೊರವಲಯದಲ್ಲಿ ಮಾತನಾಡಿರುವ ವಿನಯ್ ಕುಲಕರ್ಣಿ, ನಾನು ಕ್ಷೇತ್ರದಲ್ಲಿ ಇದ್ದಿದ್ದರೆ ಹೇಳುತ್ತಿದ್ದೆ. ನನಗೆ ಧಾರವಾಡಕ್ಕೆ ಕ್ಷೇತ್ರಕ್ಕೆ ಬರದೆ ಇರೋ ತರಾ...
Political News: ಶಾಸಕ ವಿನಯ್ ಕುಲಕರ್ಣಿ ಅವರನ್ನು ಕೊಲೆ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿ ಬಹಿರಂವಾಗಿದೆ. ಈ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಹತ್ವದ ವಾದ ಮಂಡನೆಯಾಗಿದೆ. ರಾಜಕಾರಣಿಯೊಬ್ಬರ ಬಳಿ ನನಗೆ 15 ಕೋಟಿ ರೂಪಾಯಿಗಳನ್ನು ಕೊಟ್ಟರೆ ನಾನು ಮಾಫಿ ರೂಪದ ಸಾಕ್ಷಿಯಾಗುವೆ. ಇದರಿಂದ ವಿನಯ್ ಕುಲಕರ್ಣಿಯವರ ರಾಜಕೀಯ ಭವಿಷ್ಯ ಕೊನೆಗಾಣಿಸುತ್ತೇನೆ....
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಮತದಾನ ಮಾಡಲು ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.
ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಬಂಧಿತರಾಗಿ...
Dharwad News: ಧಾರವಾಡ : ನಾಲ್ಕು ವರ್ಷಗಳ ಬಳಿಕ ಧಾರವಾಡಕ್ಕೆ ಬಂದು ಮತದಾನ ಮಾಡುತ್ತಿರುವುದು ಸಂತೋಷವಾಗಿದೆ. ಅಷ್ಟೇ ನೋವು ಸಹ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿನಯ ಕುಲಕರ್ಣಿ ತಿಳಿಸಿದರು.
ಧಾರವಾಡ ನಗರದಲ್ಲಿ ಮತದಾನ ಮಾಡಿದ ನಂತರ ಮಾದ್ಯಮದವರ ಜೊತೆ ಮಾತನಾಡಿದ ಅವರು, ಇವತ್ತು ಉಚ್ಚ ನ್ಯಾಯಾಲಯ ಮತದಾನಕ್ಕೆ ಅವಕಾಶ ಕೊಟ್ಟಿದೆ. ಪ್ರಜಾಪ್ರಭುತ್ವದ...
Dharwad News: ಧಾರವಾಡ: ಕ್ಷೇತ್ರದ ಹೊರಗಿದ್ದುಕೊಂಡೇ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಶಾಸಕ ವಿನಯ್ ಕುಲಕರ್ಣಿ ನಾಲ್ಕು ವರ್ಷದ ಬಳಿಕ ಧಾರವಾಡಕ್ಕೆ ಕಾಲಿಟ್ಟಿದ್ದಾರೆ. ಅದೂ ಸಹ ಕೊಂಚ ಸಮಯದವರೆಗೆ ಮಾತ್ರ.
ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರು ಯಾವುದೇ ಕಾರಣಕ್ಕೂ ಧಾರವಾಡ ಜಿಲ್ಲಾ ಪ್ರವೇಶ...
Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದೆ. ಮತದಾನ ಮಾಡಿ ತಕ್ಷಣ ಧಾರವಾಡ ತೊರೆಯುವಂತೆ ಸೂಚಿಸಿದೆ. ಹೌದು, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ವಿನಯ್ ಅವರಿಗೆ ಧಾರವಾಡಕ್ಕೆ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ಈ ಹಿನ್ನಲೆ ಮತದಾನ ಮಾಡಲು ಧಾರವಾಡ...
Dharwad News: ಧಾರವಾಡ: ಕಿತ್ತೂರು ಹೊರವಲಯದಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ್ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರ ಪ್ರಚಾರ ಹಿನ್ನೆಲೆ, ಕಿತ್ತೂರು ಬಳಿ ವಿನಯ್ ಕುಲಕರ್ಣಿ ಪ್ರಚಾರ ಸಭೆ ಕರೆದಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕ ವಿನಯ್ ಕುಲಕರ್ಣಿ, ಶಿಗ್ಗಾಂವಿ ಭಾಗ ಸೇರಿದಂತೆ ಎಲ್ಲ ಕಡೆಯಲ್ಲೂ...
Dharwad News: ಧಾರವಾಡ: ಕಿತ್ತೂರು ಹೊರವಲಯದಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ್ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರ ಪ್ರಚಾರ ಹಿನ್ನೆಲೆ, ಕಿತ್ತೂರು ಬಳಿ ವಿನಯ್ ಕುಲಕರ್ಣಿ ಪ್ರಚಾರ ಸಭೆ ಕರೆದಿದ್ದಾರೆ. ಈ ವೇಳೆ ಮಾತನಾಡಿರುವ ಸಂತೋಷ್ ಲಾಡ್, ಮಹದಾಯಿ ಬಗ್ಗೆ ನಿನ್ನೆ ಜೋಶಿಯವರು ಮಾತನಾಡಿದ್ದಾರೆ. ಇನ್ನಾದರೂ ಸೋನಿಯಾ...
Hubballi News: ಹುಬ್ಬಳ್ಳಿ: ನನ್ನ ರಾಜಕೀಯ ಇತಿಹಾಸದಲ್ಲಿ ಪ್ರಲ್ಹಾದ್ ಜೋಶಿಯವರಂತ ಮನುಷ್ಯನನ್ನು ನೊಡಿಲ್ಲ, ಅವರಂತಹ ದುಷ್ಟ, ನೀಚ ಕೆಲಸವನ್ನು ಯಾರು ಮಾಡೋದಿಲ್ಲ, ಜಿಲ್ಲೆಯಲ್ಲಿ ಒಬ್ಬರನ್ನು ಹಿಚುಕಿ ಹಿಟ್ಲರ್ ಆಡಳಿತ ಆಡಳಿತ ನಡೆಸಲಾಗುತ್ತಿದೆ. ಇದು ಅಂತ್ಯವಾಗಬೇಕು ಎಂದು ಶಾಸಕ ವಿನಯ ಕುಲಕರ್ಣಿ ನೇರಾನೇರವಾಗಿ ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ವಿರುದ್ಧ ಕಿಡಿಕಾರಿದ್ದಾರೆ.
ನಾ ಹಿಂದೆ...
Political News: ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಮನೆ ಮನೆಗೆ ಕುಡಿಯುವ ಶುದ್ದ ನೀರನ್ನ ಒದಗಿಸಬೇಕು ಎಂಬ ಜೆಜೆಎಂ ಕಾಮಗಾರಿ ಸದ್ಯ ಎಲ್ಲೋ ಒಂದು ಕಡೆ ಕಳಪೆ ಕಾಮಗಾರಿಯಾಗಿ ಕಂಡು ಬರುತ್ತಿದೆ. ಈ ಕುರಿತು ಧಾರವಾಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ ಕುಲಕರ್ಣಿ ಅವರು ಕಾಮಗಾರಿಯ...