Sunday, September 13, 2026

vinay kulkarni

Vinay kulkarni : ಜಿದ್ದಾಜಿದ್ದಿನ ರಾಜಕೀಯ ಕುರುಕ್ಷೇತ್ರಕ್ಕೆ ಸಿದ್ದವಾಗಿದೆ ಧಾರವಾಡ‌ ಜಿಲ್ಲೆ

ಧಾರವಾಡ : ರಾಜಕೀಯದಲ್ಲಿ ಅಣ್ಣ ತಮ್ಮಂದಿರೇ  ಎದುರಾಳಿಗಳು ಅದರಂತೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮಾತಿನ ರಣರಂಗ ಶುರುವಾಗಿದೆ. ಧಾರವಾಡ  ಗ್ರಾಮೀಣ ಕ್ಷೇತ್ರದಲ್ಲಿ  ಇಬ್ಬರು ರಾಜಕೀಯ ನಾಯಕರಾದ ಪಾಳೆಗಾರ ಮತ್ತು ಜಮೀನ್ದಾರರ ನಡುವೆ ಟಾಕ್ ವಾರ್ ಶುರುವಾಗಿದೆ. ಕಾಂಗ್ರೆಸ್ನ ಹಾಲಿ ಶಾಸಕರಾದ ವಿನಯ್ ಕುಲಕರ್ಣಿಯವರು ಬಿಜೆಪಿಯ ಅಧಿಕಾರವಧಿಯಲ್ಲಿ  ಜಿಲ್ಲೆಯಲ್ಲಿ ನಡೆದಿರುವ 65 ಕಾಮಗಾರಿಗಳ ಹಗರಣವಾಗಿದ್ದು...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡಕ್ಕೆ ಎಂಟ್ರಿ ಕೊಡಲು ಅನುಮತಿ ನಿರಾಕರಿಸಿದ ಕೋರ್ಟ್

Dharwad News: ಧಾರವಾಡ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಧಾರವಾಡದ ಭೇಟಿಗೆ ಮತ್ತೊಮ್ಮೆ ಪ್ರಯತ್ನಿಸಿದ್ದ ವಿನಯ್ ಕುಲಕರ್ಣಿ ಅವರಿಗೆ ನಿರಾಸೆಯಾಗಿದೆ. ನಾಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಹೀಗಾಗಿ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ರು. ಕೋರ್ಟ್...

ಬೆಳಗಾವಿಯಲ್ಲಿ ಧಾರವಾಡ ಕೆಡಿಪಿ ಸಭೆ ನಡೆಸಿದ ಶಾಸಕ ವಿನಯ್ ಕುಲಕರ್ಣಿ..

Dharwad and Belagavi News: ಧಾರವಾಡ ಕೆಡಿಪಿ ಸಭೆಯನ್ನು ಬೆಳಗಾವಿಯಲ್ಲಿ ಮಾಡಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೆಲ್ಲ, ಸಭೆಗೆ ಹಾಜರಾಗಿದ್ದರು. ಜಿಲ್ಲೆ ಬಿಟ್ಟು ಜಿಲ್ಲೆಯಲ್ಲಿ ಕೆಡಿಪಿ ಸಭೆ ನಡೆಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಕೆಡಿಪಿ ಸಭೆಯನ್ನು, ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಕಿತ್ತೂರಿನಲ್ಲಿ ಮನೆ...

ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆ ರುದ್ರಾಕ್ಷಿ ಮಠಕ್ಕೆ ಭೇಟಿ.

www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ  ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ  ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು  ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ...

ನನ್ನ ಕ್ಷೇತ್ರದ ಜನರನ್ನು ನಂಬಿದ್ದೇನೆ: ವಿನಯ್ ಕುಲಕರ್ಣಿ

www.karnatakatv.net : ಬೆಳಗಾವಿ: ಯೋಗೆಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನನ ಮೇಲೆ ಹೊರಗ ಬಂದರು ನಂತರ ವಿನಯ ಕುಲಕರ್ಣಿಗೆ ಅದ್ದೂರಿ ಸ್ವಾಗತ ಮಾಡಿಕೊಂಡ ಅಭಿಮಾನಿಗಳು ಉಚ್ಚ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು. ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರ ಬಂದಾಗ ಮಾಜಿ ಸಚಿವ ವಿನಯ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img