Sunday, June 14, 2026

vinay kulkarni

ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆ ರುದ್ರಾಕ್ಷಿ ಮಠಕ್ಕೆ ಭೇಟಿ.

www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ  ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ  ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು  ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ...

ನನ್ನ ಕ್ಷೇತ್ರದ ಜನರನ್ನು ನಂಬಿದ್ದೇನೆ: ವಿನಯ್ ಕುಲಕರ್ಣಿ

www.karnatakatv.net : ಬೆಳಗಾವಿ: ಯೋಗೆಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನನ ಮೇಲೆ ಹೊರಗ ಬಂದರು ನಂತರ ವಿನಯ ಕುಲಕರ್ಣಿಗೆ ಅದ್ದೂರಿ ಸ್ವಾಗತ ಮಾಡಿಕೊಂಡ ಅಭಿಮಾನಿಗಳು ಉಚ್ಚ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು. ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರ ಬಂದಾಗ ಮಾಜಿ ಸಚಿವ ವಿನಯ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img