Tuesday, March 17, 2026

Vinay Rajkumar

ವಿನಯ್ – ರಮ್ಯಾ ಬಗ್ಗೆ ಇದ್ದ ಗಾಸಿಪ್‌ಗೆ ಬ್ರೇಕ್ ಹಾಕಿದ ನಟಿ!

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಮ್ಯಾ ಬಗ್ಗೆ ವದಂತಿಗಳು ಕೇಳಿಬರ್ತಾಯಿವೆ. ಈ ಎಲ್ಲ ವದಂತಿಗಳ ಕುರಿತು ನಟಿ ರಮ್ಯಾ ಕೊನೆಗೂ ಮೌನ ಮುರಿದು ಸ್ಪಷ್ಟನೆ ನೀಡಿದ್ದಾರೆ. ನಾನು ಮದುವೆಯಾದರೆ, ಅದನ್ನು ನಾನೇ ತಿಳಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿರುವ ಗಾಸಿಪ್‌ಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ನಟಿ ರಮ್ಯಾ ಅಮೆರಿಕ ಪ್ರವಾಸದಲ್ಲಿದ್ರು. ನಟ ವಿನಯ್‌ ರಾಜ್‌ಕುಮಾರ್‌...

ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ರೊಟ್ಟಿ ಊಟ, ಹೋಳಿಗೆ ಸವಿದ ನಟ ವಿನಯ್ ರಾಜ್‌ಕುಮಾರ್

Hubballi Movie News: ಹುಬ್ಬಳ್ಳಿ: ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ನಟ ವಿನಯ ರಾಜಕುಮಾರ ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು. ತಮ್ಮ ಐದನೇ ಸಿನಿಮಾ ಸರಳ ಪ್ರೇಮ ಕಥೆ ಚಿತ್ರದ ಪ್ರಚಾರ ಕಾರ್ಯದ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಅವರು, ಶ್ರೀ ಬಸವೇಶ್ವರ ಖಾನಾವಳಿಯ ಹೋಳಿಯ...

ಹುಬ್ಬಳ್ಳಿಯಲ್ಲಿ ‘ಒಂದು ಸರಳ ಪ್ರೇಮ ಕಥೆ’ ತಂಡದಿಂದ ಸುದ್ದಿಗೋಷ್ಠಿ

Movie News: ಹುಬ್ಬಳ್ಳಿ: ನಾನು ಸುನಿ ಅವರು ಒಂದು ಸರಳ ಪ್ರೇಮ ಕಥೆಯನ್ನು ಮಾಡಿದ್ದೇವೆ. ಫೆ.೮ ರಂದು ಚಿತ್ರ ತೆರೆ ಕಾಣಲಿದೆ ಎಂದು ನಟ ವಿನಯಕುಮಾರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಲನಚಿತ್ರದಲ್ಲಿ ವಿಶೇಷವಾಗಿ ಅಭಿನಯಿಸಿದ್ದಾರೆ. ಪ್ರಮೋಶನ್ ಇಲ್ಲಿ ಒತ್ತು ನೀಡಲಾಗಿದೆ. ಅತೀಶ ಪ್ರಮೋಶನ್ ಬಿಡುಗಡೆ ಮಾಡಲಾಗಿದೆ. ಚಿತ್ರದಲ್ಲಿ ಹನ್ನೊಂದು ಹಾಡುಗಳಿವೆ. ಸಾಧು ಕೋಕಿಲ...

ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ “ಗ್ರಾಮಾಯಣ” .

Movie Name: ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು....

ಬಾಕ್ಸರ್ ಕಸರತ್ತು ತೋರಿಸೋದಿಕ್ಕೆ ವಿನಯ್ ರೆಡಿ.! ಸದ್ದಿಲ್ಲದೆ ನೇರವೇರಿತು ಸಿನಿಮಾ‌ ಮುಹೂರ್ತ.!

ಅನಂತು ವರ್ಸಸ್ ನುಸ್ರತ್ ಚಿತ್ರದಲ್ಲಿ ಕರಿ ಕೋಟು ತೊಟ್ಟು ವಾದ ಮಾಡಿದ್ದ ವಿನಯ್ ರಾಜ್ ಕುಮಾರ್ ಈಗ ಬಾಕ್ಸರ್ ಅವತಾರದಲ್ಲಿ ಮಿಂಚ್ತಿರೋದು ಗೊತ್ತೇ ಇದೆ. ಈಗಾಗ್ಲೇ ಬಾಕ್ಸರ್ ರಗಡ್ ಲುಕ್ ನೋಡಿ ಸಿನಿರಸಿಕರು ಹುಬ್ಬೇರಿಸುವಂತೆ ಮಾಡಿದ್ದ ಚಿತ್ರತಂಡ, ಇದೀಗ ಸದ್ದಿಲ್ಲದೇ ಸಿನಿಮಾ ಮುಹೂರ್ತ ನೇರವೇರಿಸಿದೆ. ಅಂದಹಾಗೇ ಸಿನಿಮಾಕ್ಕೆ‌ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಹೀಗಾಗಿ TEN...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img