Tuesday, November 18, 2025

Vinay Somayya

ಏನ್ ಪೊನ್ನಣ್ಣ ಸುಳ್ ಹೇಳೋಕು ಒಂದ್‌ ಮಿತಿ ಇದೆ : ವಿನಯ್‌ ಆತ್ಮಹತ್ಯೆಗೆ ಕೆರಳಿದ ಸಿಂಹ

Political news: ನಮ್ಮ ಪಕ್ಷದ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರಿಗೆ ಕಾಂಗ್ರೆಸ್‌ ಶಾಸಕರು ಹಾಗೂ ಅವರ ಬೆಂಬಲಿಗ ಕಿರುಕುಳ ನೀಡಿದ್ದಾರೆ ಎಂದು ಸ್ವತಃ ತಮ್ಮ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಅವರ ಕುಟುಂಬದವರು ನೀಡಿರುವ ದೂರಿನಲ್ಲಿನ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಕೇವಲ ತೆನ್ನೀರ್‌ ಮಹೀನಾ ಒಬ್ಬರ ಮೇಲಷ್ಟೇ ದೂರು ದಾಖಲಾಗಿದೆ. ಆದರೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್‌ಗೌಡ...

ನನ್ನ ಸಾವಿಗೆ ಅವರೇ ಕಾರಣ : ಸಿಎಂ ಆಪ್ತನ ವಿರುದ್ಧ ಕೇಳಿ ಬಂತು ಗಂಭೀರ ಆರೋಪ.

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ ಅವರ ಹೆಸರು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತ ಡೆತ್‌ನೋಡ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿರುವ ನಾಗವಾರದಲ್ಲಿರುವ ಪಕ್ಷದ ಕಚೇರಿಯಲ್ಲಿ ಮನನೊಂದು 35 ವರ್ಷದ ವಿನಯ್‌ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ. https://youtu.be/b-D65zSD3XU ಇನ್ನೂ ಮಡಿಕೇರಿಯ ಬಿಜೆಪಿ ಕಾರ್ಯಕರ್ತನಾಗಿರದ್ದ ವಿನಯ್‌ ಕಳೆದ ನಾಲ್ಕು ತಿಂಗಳ ಹಿಂದಷ್ಟೇ...
- Advertisement -spot_img

Latest News

ನೀರು ಕುಡಿಯಲು ಹೋಗಿ ಕಾಲುವೆಗೆ ಬಿದ್ದ ಕಾಡಾನೆ: ಆನೆ ಎತ್ತಲು ಅರಣ್ಯ ಇಲಾಖೆಯವರ ಹರಸಾಹಸ

Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್‌ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ನೀರು ಕುಡಿಯಲು...
- Advertisement -spot_img