Thursday, September 17, 2026

vinayraj

ಕೆಪಿಸಿಸಿ ವಕ್ತಾರರಾಗಿ ಎ.ಸಿ.ವಿನಯರಾಜ್ ನೇಮಕ..!

Manglore News: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ, ಕೆಪಿಸಿಸಿ ಕೋ- ರ‍್ಡಿನೇಟರ್ ಆಗಿರುವ ಎ.ಸಿ.ವಿನಯರಾಜ್ ಅವರು ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಹೊಸ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರು ವಹಿಸಿದ್ದಾರೆ. ಎ.ಸಿ.ವಿನಯರಾಜ್ ಅವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ವಿನಯರಾಜ್ ಅವರು ಎನ್.ಎಸ್.ಯು.ಐ. ಘಟಕ, ದ.ಕ. ಜಿಲ್ಲಾ ಯುವ ಕಾಂಗ್ರೆಸ್  ಕಾರ್ಯದರ್ಶಿ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img