Hubli News: 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಏಣಿಕೆ ಜೂನ್ 4 ರಂದು ನಡೆಯಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಈಗಾಗಲೇ ಏರಿಳಿತಗಳು ಜೋರಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಮನೆಯಲ್ಲಿಯೇ ಗೆಲ್ಲುವಿನ ಲೆಕ್ಕಾಚರದಲ್ಲಿ ಬ್ಯೂಸಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಭಿಮಾನಿಯೊಬ್ಬ ದೇವರ ಮೊರೆ ಹೊಗಿರುವ ವಿಡಿಯೋ ಈಗ ವೈರಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಎನ್.ಹೆಚ್.ಕೋನರೆಡ್ಡಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ 20 ರಿಂದ 22 ಸ್ಥಾನ ಗೆಲ್ಲುತ್ತೆ. ಇಂಟೆಲಿಜೆನ್ಸ್ ರಿಪೋರ್ಟ್ ಸಹ ಬಂದಿದೆ. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಂತ ಸಿದ್ದರಾಮಯ್ಯ ಘೋಷಿಸಿದರು. ಇದೇ ಹುಬ್ಬಳಿಯಲ್ಲಿ ಬಿಜೆಪಿ ಮಹದಾಯಿ ವಿಜಯೋತ್ಸವ ಆಚರಿಸಿದರು. ಆದ್ರೆ ಮಹದಾಯಿ ಯೋಜನೆ ಗತಿ ಏನಾಯ್ತು ?. ಬರ ಪರಿಹಾರ...
Political News: ಧಾರವಾಡ : ಧಾರವಾಡ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಯಾಗಿ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು, ನಾನು ಕುರುಬ ಸಮುದಾಯ ಆಬ್ಯರ್ಥಿಯಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿದ್ದೇನೆ. ಎಲ್ಲ ಸಮುದಾಯದವರನ್ನ ಸಮನಾಗಿ ತೆಗೆದುಕ್ಕೊಂಡು ಹೋಗೋ ಪಕ್ಷ ಅಂದ್ರೆ ಕಾಂಗ್ರೆಸ್ ಪಕ್ಷ ಎಂದಿದ್ದಾರೆ.
ಒಂದೆ ಸಮುದಾಯದ ಮತ ಬಿದ್ದರೆ ಗೆಲ್ಲುತ್ತೆವೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು, ನಿನ್ನೆಯಿಂದ ಪಕ್ಷದ ಎಲ್ಲರ ಅಭಿಪ್ರಾಯ ಪಡೆದು ಪ್ರಚಾರ ಆರಂಭಿಸಿದ್ದೇನೆ. ನಾನು ಯಾವುದೇ ಹರಕೆಯ ಕುರಿಯಲ್ಲ. ಪಕ್ಷ ಒಬ್ಬ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ಪಕ್ಷದ ನಾಯಕರು ನೀಡಿರುವ ಈ ಅವಕಾಶ ಸದುಪಯೋಗ ಪಡೆಯುವ ಮೂಲಕ ಕಾಂಗ್ರೆಸ್ ಬಾವುಟ ಹಾರಿಸಲಿದ್ದೇವೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿಯಾವುದೇ ಬಣಗಳಿಲ್ಲ...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...