Monday, October 6, 2025

Vinod Assoti

ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ

Political News: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು, ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ಗಾಮನಗಟ್ಟಿಯ ವಿವಿಧ ಬೀದಿಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಪಾದಯಾತ್ರೆಯ ಉದ್ದಕ್ಕೂ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಕಾಂಗ್ರೆಸ್ ಪರವಾದ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು. ಈ ಸಂದರ್ಭದಲ್ಲಿ ಇಸ್ಮಾಯಿಲ್ ತಮಟಗಾರ, ಹಣಮಂತ ಕೋರವಾರ, ಚನ್ನಪ್ಪ ಮಾಳಗಿ, ಕರಿಯಪ್ಪ ಬಿಸಗಲ್, ರಫೀಕ್ ಸಾವಂತನವರ,...
- Advertisement -spot_img

Latest News

ಸಮೀಕ್ಷೆಯಲ್ಲಿ ಅವ್ಯವಸ್ಥೆ, ಅವೈಜ್ಞಾನಿಕ ಶಿಕ್ಷಕರ ನಿಯೋಜನೆ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್...
- Advertisement -spot_img