Saturday, August 8, 2026

Vinod Assoti

ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ

Political News: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು, ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ಗಾಮನಗಟ್ಟಿಯ ವಿವಿಧ ಬೀದಿಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಪಾದಯಾತ್ರೆಯ ಉದ್ದಕ್ಕೂ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಕಾಂಗ್ರೆಸ್ ಪರವಾದ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು. ಈ ಸಂದರ್ಭದಲ್ಲಿ ಇಸ್ಮಾಯಿಲ್ ತಮಟಗಾರ, ಹಣಮಂತ ಕೋರವಾರ, ಚನ್ನಪ್ಪ ಮಾಳಗಿ, ಕರಿಯಪ್ಪ ಬಿಸಗಲ್, ರಫೀಕ್ ಸಾವಂತನವರ,...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img