Wednesday, February 11, 2026

Vinod Dondhale

ಕರಿಮಣಿ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಳೆ ಆತ್ಮಹ* ಗೆ ಶರಣು

Sandalwood News: ಕರಿಮಣಿ ಸಿರಿಯಲ್ ನಿರ್ದೇಶಕ ವಿನೋದ್ ದೊಂಡಾಳೆ ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಳ್ಳುವ ಮೂಲಕ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/Srb_cjzCaCU ವಿನೋದ್ ಅಶೋಕ್ ಬ್ಲೇಡ್ ಅನ್ನುವ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಸಿನಿಮಾಕ್ಕಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ, ವಿನೋದ್ ಸಾವಿಗೆ ಶರಣಾಗಿದ್ದಾರೆ ಎಂದೆನ್ನಲಾಗಿದೆ. ಸತೀಶ್ ನಿನಾಸಂ ನಟನೆ ಮಾಡಿದ್ದ ಈ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img