Monday, August 24, 2026

Vinod Dondhale

ಕರಿಮಣಿ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಳೆ ಆತ್ಮಹ* ಗೆ ಶರಣು

Sandalwood News: ಕರಿಮಣಿ ಸಿರಿಯಲ್ ನಿರ್ದೇಶಕ ವಿನೋದ್ ದೊಂಡಾಳೆ ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಳ್ಳುವ ಮೂಲಕ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/Srb_cjzCaCU ವಿನೋದ್ ಅಶೋಕ್ ಬ್ಲೇಡ್ ಅನ್ನುವ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಸಿನಿಮಾಕ್ಕಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ, ವಿನೋದ್ ಸಾವಿಗೆ ಶರಣಾಗಿದ್ದಾರೆ ಎಂದೆನ್ನಲಾಗಿದೆ. ಸತೀಶ್ ನಿನಾಸಂ ನಟನೆ ಮಾಡಿದ್ದ ಈ...
- Advertisement -spot_img

Latest News

SIR ಕರಡು ಮತದಾರರ ಪಟ್ಟಿ ಪ್ರಕಟ 1.07 ಕೋಟಿ ಹೆಸರು ಡಿಲೀಟ್, ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

ಕರ್ನಾಟಕದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯ ಚುನಾವಣಾ ಆಯೋಗ ಸೋಮವಾರ ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ...
- Advertisement -spot_img