Sunday, September 20, 2026

Vinod Nadugatti

ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಟ – ಸ್ಥಳೀಯರಿಗೆ ಬೆದರಿಕೆ ಹಾಕುವ ದೃಶ್ಯ ಸೆರೆ

Hubballi News: ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಜನರಿಗೆ ಬೆದರಿಕೆ ಹಾಕಿರುವ ಘಟನೆ ಹುಬ್ಬಳಿಯಲ್ಲಿ (Hubballi) ನಡೆದಿದೆ. ಈತ ಹಲವು ದಿನಗಳಿಂದ ಹೀಗೆ ಕುಡಿದು ಚಾಕು ಹಿಡಿದು ಓಡಾಟ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಾಕು ಹಿಡಿದು ಓಡಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿನೋದ್ ನಡುಗಟ್ಟಿ ಎಂದು ಗುರುತಿಸಲಾಗಿದೆ. ಆತ ಹುಬ್ಬಳ್ಳಿಯ ಧೀನಬಂದು ಕಾಲೋನಿಯಲ್ಲಿ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img