Friday, July 4, 2025

vinod raj

ಪುನೀತ್ ಗೆ ಕಾವೇರಿನದಿಯಲ್ಲಿ ತರ್ಪಣ ಬಿಟ್ಟ ವಿನೋದ್ ರಾಜ್ ಮತ್ತು ಲೀಲಾವತಿ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ. ಇನ್ನೂ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img