Saturday, April 25, 2026

vinod raj

ಪುನೀತ್ ಗೆ ಕಾವೇರಿನದಿಯಲ್ಲಿ ತರ್ಪಣ ಬಿಟ್ಟ ವಿನೋದ್ ರಾಜ್ ಮತ್ತು ಲೀಲಾವತಿ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ. ಇನ್ನೂ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img