Thursday, September 10, 2026

vinod raj

ಪುನೀತ್ ಗೆ ಕಾವೇರಿನದಿಯಲ್ಲಿ ತರ್ಪಣ ಬಿಟ್ಟ ವಿನೋದ್ ರಾಜ್ ಮತ್ತು ಲೀಲಾವತಿ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ. ಇನ್ನೂ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img