Monday, July 27, 2026

vinod raj

ಪುನೀತ್ ಗೆ ಕಾವೇರಿನದಿಯಲ್ಲಿ ತರ್ಪಣ ಬಿಟ್ಟ ವಿನೋದ್ ರಾಜ್ ಮತ್ತು ಲೀಲಾವತಿ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ. ಇನ್ನೂ...
- Advertisement -spot_img

Latest News

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಪೋಷಕರಿಗೆ ಕ್ಷಮೆಕೋರಿ ಪತ್ರ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹ*

Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಂಬೈನ ಜಲಾಲ್ಪುರ...
- Advertisement -spot_img