www.karnatakatv.net : ರಾಯಚೂರು : ರಾಯಚೂರಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಶಾಸಕರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಮಾಡಿದರು. ಜನಾಶೀರ್ವಾದ ಗ್ರಾಮೀಣ ಭಾಗದ ಶಕ್ತಿನಗರದ ಸೂಗುರೇಶ್ವರ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ನಗರದ ವರೆಗೆ ರೊಡ್ ಶೋ ನಡೆಸಿದರು. ದಾರಿ ಯುದ್ಧಕ್ಕು ಕಾರ್ಯಕರ್ತರು ಪುಷ್ಪ ಮಳೆ...