Sunday, March 29, 2026

violence

ಮುಧೋಳದಲ್ಲಿ ‘ಬೆಂಕಿ’ ಹೊತ್ತಿ ಉರಿದ ಕಬ್ಬಿನ ಕಿಚ್ಚು!

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....

ಹಿಂಸಾಚಾರಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲು ಹೈಕೋರ್ಟ್ ಸೂಚಿಸಿದೆ.

www.karnatakatv.net : ಕೋಲ್ಕತ್ತಾ : ಬಂಗಾಳ ಚುನಾವಣೆಯ ನಂತರ ಮಹಿಳೆಯರ ಮೇಲಿನ ಅತ್ಯಾಚಾ, ಕೊಲೆ ಮತ್ತು ಅಪರಾಧಗಳ ಆರೋಪಗಳನ್ನು ಕೇಂದ್ರ ತಿನಿಕಾ ದಳವು ತನಿಖೆ ನಡೆಸಲಿದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ ನೀಡಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಕ್ರಿಮಿನಲ್ ಪ್ರಕರಣಗಳನ್ನು ಬಂಗಾಳ ಪೊಲೀಸರ ವಿಶೇಷ ತನಿಖಾ ತಂಟವು ತನಿಖೆ ನಡೆಸಲಿದ್ದು ಇದರಲ್ಲಿ ಕೋಲ್ಕತ್ತಾ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img