https://www.youtube.com/watch?v=RxNIOm-WXZg&t=39s
ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು...