Monday, August 17, 2026

vip

ಜೂ.10ಕ್ಕೆ ರಾಜ್ಯಸಭೆ ಚುನಾವಣೆ: ಕೈ ಶಾಸಕರಿಗೆ ವಿಪ್ ಜಾರಿ

https://www.youtube.com/watch?v=RxNIOm-WXZg&t=39s ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img