Sunday, March 29, 2026

viral news

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ ಹಿರಿಯ ಶಾಸಕರ ಭ್ರಷ್ಟಾಚಾರದ ಆರೋಪಗಳು, ಮತ್ತು 40% ಕಮಿಷನ್ ಕುರಿತು ಹಸಿ ವರದಿಗಳ ನಡುವೆಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿರುವುದನ್ನು ಅವರು ಲಜ್ಜೆಗೇಡಿತನ ಎಂದು ವಿವರಿಸಿದ್ದಾರೆ. ಆರ್. ಅಶೋಕ್ ತಮ್ಮ...

ಬಸ್‌ನಲ್ಲಿ ಜನ್ಮ ನೀಡಿ ಆಚೆ ಎಸೆದ ಪಾಪಿಗಳು : ಪೋಷಕರ ಕ್ರೂರತನಕ್ಕೆ ನವಜಾತ ಶಿಶು ಬಲಿ

ಮಕ್ಕಳು ಇಲ್ಲ ಎಂದು ನೂರಾರು ದೇವರಿಗೆ ಹರಕೆ ಹೊತ್ತು, ಹತ್ತಾರು ಡಾಕ್ಟರ್ ಬಳಿ ಹೋಗಿ ಲಕ್ಷಾಂತರ ಖರ್ಚು ಮಾಡುತ್ತಾರೆ. ಮಕ್ಕಳಿಗಾಗಿ ಜಪಿಸುತ್ತಾರೆ. ಆದರೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿದ್ದಾರೆ. ಇದರಿಂದ ಶಿಶು ಗಂಭೀರ ಗಾಯಗಳಿಂದಾಗಿ ಸಾವನ್ನಪ್ಪಿದೆ. ಜುಲೈ 15ರ ಬೆಳಗ್ಗೆ 6.30ರ ಸುಮಾರಿಗೆ...

ADVERTISEMENT :ಸೌತ್ ಮಂದಿಗೆ ನೋ ಎಂಟ್ರಿ ,ವಿವಾದಕ್ಕೆ ಕಾರಣವಾದ ಜಾಹೀರಾತು

ಸಾಮಾನ್ಯವಾಗಿ ಜಾಬ್ ಮಾಡ್ತಿರೋರು ನೌಕರಿ, ಲಿಂಕ್ಡಿನ್ ಸೇರಿದಂತೆ ಹವಾರು ಜಾಬ್ ಸರ್ಚ್ ಆ್ಯಪ್ ಗಳನ್ನ ಬಳಸ್ತಾರೆ. ಅದ್ರಲ್ಲಿ ದಿನನಿತ್ಯ ಸಾಕಷ್ಟು ಜಾಹಿರಾತುಗಳನ್ನ ಕೆಲಸಕ್ಕೆ ಸಂಬಂಧಪಟ್ಟಂತೆ ಬರ್ತಾನೆ ಇರ್ತಾವೆ. ಆದ್ರೆ ಇಲ್ಲೊಂದು ಜಾಹೀರಾತು ಭಾರಿ ವಿವಾದಕ್ಕೆ ಕಾರಣವಾಗಿದೆ. ಹೌದು ಜಾಬ್ ಸರ್ಚಿಂಗ್ ಆ್ಯಪ್ ಆಗಿರೋ ಲಿಂಕ್​ಡಿನ್ ನಲ್ಲಿ ನೋಯ್ಡಾದ ಒಂದು ಸಂಸ್ಥೆ ನೀಡಿರೋವಂತ ಜಾಹೀರಾತು ಸಾಕಷ್ಟು ವಿವಾದಕ್ಕೆ...

ಬಾಲ್ ಬ್ಯಾಲೆನ್ಸ್ ಮಾಡುತ್ತಿರುವ ನಾಯಿ ಫುಲ್ ವೈರಲ್…!

Viral Vedio: ಆಸಕ್ತಿದಾಯಕ ಈ ವೀಡಿಯೊದಲ್ಲಿ, ನಾಯಿಯೊಂದು ಉದ್ಯಾನದಲ್ಲಿ ಆಡುತ್ತಿರುವುದನ್ನು ಕಾಣಬಹುದು. ಈ ನಾಯಿಯ ಕಡೆಗೆ ಚೆಂಡನ್ನು ಎಸೆದ ತಕ್ಷಣ, ನಾಯಿ ಅದನ್ನು ತನ್ನ ತಲೆಯ ಮೇಲೆ ತ್ವರಿತವಾಗಿ ಸಮತೋಲನಗೊಳಿಸುತ್ತದೆ. ಅಷ್ಟೇ ಅಲ್ಲ, ಈ ನಾಯಿ ಈ ಚೆಂಡನ್ನು ನೆಲದ ಮೇಲೆ ಬೀಳಲು ಬಿಡದೆ, ಚೆಂಡನ್ನು ತನ್ನ ತಲೆಯ ಮೇಲೆ ಬ್ಯಾಲೆನ್ಸ್ ಮಾಡಿ ಅಲ್ಲಿ ಇಲ್ಲಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img