Viral Video: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ತಾಗಿಯೇ ಸದ್ದು ಮಾಡುತ್ತಿರುವ ವೀಡಿಯೋ ಇದು. ಒಂದೆಡೆ ವ್ಯಕ್ತಿಯೋರ್ವ ನಿರಾಶ್ರಿತನಾಗಿ ಕೈಯಲ್ಲೊಂದು ನಾಯಿಮರಿಯನ್ನು ಹಿಡಿದು ಕುಳಿತಿರೋ ದೃಶ್ಯ, ಇನ್ನೊಂದು ಕ್ಷಣದಲ್ಲೇ ಅದೆಲ್ಲಿಂದಲೂ ಬಂದ ದುಷ್ಕರ್ಮಿಗಳು ನಾಯಿಮರಿಯನ್ನು ಎಳೆದೊಯ್ಯುತ್ತಿರುವ ದೃಶ್ಯ. ಅವರು ಯಾರೋ ಕಿರಾತಕರು ಅಂದು ಕೊಂಡರೆ ಖಂಡಿತಾ ಅದು ನಿಮ್ಮ ಭ್ರಮೆ ಅಷ್ಟೇ ಕಾರಣ ಅವರ್ಯಾರು ಕಿರಾತಕರಲ್ಲ....
Special News:
ನ್ಯೂಯಾರ್ಕ್ನಲ್ಲಿ ಪ್ರಯಾಣಿಕನೊಬ್ಬ ಮೆಟ್ರೋದಲ್ಲಿ ಗಾಢ ನಿದ್ರೆಯಲ್ಲಿರುವಾಗ ಇಲಿಯೊಂದು ಅವರ ಮೈಮೇಲೆ ಓಡಾಡಿದರೂ ಅವರಿಗೆ ಎಚ್ಚರವೇ ಆಗಲಿಲ್ಲ. ಇಲಿಯು ಕಾಲಿನ ಮೂಲಕ ಅವರ ಮೈಮೇಲೆ ಏರಿ ಕೊನೆಗೆ ಕುತ್ತಿಗೆಯವರೆಗೂ ಓಡಾಡಿದರೂ ಅವರಿಗೆ ಎಚ್ಚರವೇ ಇರಲಿಲ್ಲ. ಆದರೆ ಇತರೆ ಪ್ರಯಾಣಿಕರ ಜೋರು ಧ್ವನಿ ಕೇಳಿ ಅವರಿಗೆ ಎಚ್ಚರವಾಗುತ್ತದೆ. ಕೈಯನ್ನು ಕುತ್ತಿಗೆ ಬಳಿ ತೆಗೆದುಕೊಂಡು ಹೋದಾಗ ಅಲ್ಲಿಯೇ...
Special News:
ಎಮ್ಮೆ ಹಾಗು ಮೊಸಳೆ ನಡುವಿನ ಫೈಟ್ ಕಂಡು ನೆಟ್ಟಿಗರು ಶಾಕ್ ಆಗಿದ್ಧಾರೆ. ಎಮ್ಮೆಗಳ ಹಿಂಡು ನೀರಲ್ಲಿ ವಿಹರಿಸುತ್ತಿರುವಾಗ ಇದ್ದಕ್ಕಿದ್ದ ಹಾಗೆ ದೊಡ್ಡಗಾತ್ರದ ಮೊಸಳೆಯೊಂದು ಎಮ್ಮೆಯ ಬಾಯಿಯನ್ನು ಹಿಡಿದುಬಿಡುತ್ತದೆ. ಎಷ್ಟೊತ್ತಿನ ತನಕವೂ ಈ ಮೊಸಳೆ ತನ್ನ ಹಿಡಿತದಿಂದ ಎಮ್ಮೆಯನ್ನು ಬಿಡುವುದೇ ಇಲ್ಲ. ಎಮ್ಮೆಗೂ ಆ ಹಿಡಿತದಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ಆದರೆ ಹಾಗೆ ನೀರಿನೊಳಗೆ ಹಿಂದಿಂದೆ ಹೆಜ್ಜೆ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...