Friday, November 14, 2025

viral video

ನಮಾಜ್‌ಗೆ ಜೈ ಎಂದ ಆಂಜನೇಯ, ಗಣೇಶ ಹಬ್ಬದ ಕುರಿತು ವಿವಾದಾತ್ಮಕ ಹೇಳಿಕೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್‌ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಮುಖಂಡರು...

80 ಕೆಜಿ ತೂಕದ ಮೊಸಳೆಯನ್ನು ಹೇಗಲ ಮೇಲೆ ಹೊತ್ತ ಭೂಪ!

ರಾಜಸ್ಥಾನದ ಕೋಟಾದ ಇಟಾವಾ ತಾಲ್ಲೂಕಿನ ಬಂಜಾರಿ ಗ್ರಾಮದಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದೆ. ಸುಮಾರು 80 ಕೆಜಿ ತೂಕ ಮತ್ತು 8 ಅಡಿ ಉದ್ದದ ದೈತ್ಯ ಮೊಸಳೆಯೊಂದು ಇದ್ದಕ್ಕಿದ್ದಂತೆ ಗ್ರಾಮಸ್ಥರೊಬ್ಬರ ಮನೆಗೆ ನುಗ್ಗಿ ಆತಂಕ ಸೃಷ್ಟಿಸಿತು. ಮೊಸಳೆ ಕಂಡ ಕುಟುಂಬ ಭಯಭೀತರಾಗಿ ಸಹಾಯಕ್ಕಾಗಿ ಕಿರುಚಿದರು. ಒಳಗೆ ವಿಶ್ರಾಂತಿ ಪಡೆಯುತ್ತಿದ್ದ ಮೊಸಳೆಯನ್ನು ಕಂಡು ನೆರೆಹೊರೆಯವರೂ ಬೆಚ್ಚಿಬಿದ್ದರು....

‌ರಷ್ಯಾದಲ್ಲಿ ಭೂಕಂಪಕ್ಕೂ ಜಗ್ಗದ ವೈದ್ಯರಿಗೊಂದು ಸಲಾಂ

ವೈದ್ಯೋ ನಾರಾಯಣೋ ಹರಿಃ. ಅಂದರೆ ವೈದ್ಯರು ನಾರಾಯಣನಂತೆ, ಅಂದರೆ ಭಗವಂತನಂತೆ ಎಂದು. ಈ ಮಾತನ್ನು ಸತ್ಯ ಮಾಡುವಂತೆ ಪ್ರಬಲ ಭೂಕಂಪದ ನಡುವೆ ರಷ್ಯಾದಲ್ಲಿ ಒಂದು ಘಟನೆ ನಡೆದಿದೆ. ರಷ್ಯಾದ ಕಮ್ಚಟ್ಕಾ ದ್ವೀಪದಲ್ಲಿ ಜು.30 ರಂದು 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಭೂಕಂಪದ ನಂತರ, ಸಾಗರದಲ್ಲಿ ಭಾರಿ ಸುನಾಮಿ ಎದ್ದಿದೆ. ಇದರಿಂದ ಅಲ್ಲಿನ ಜನರನ್ನು...

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ ನಡುವೆ ಬಾಲ್ ಹುಡುಕಲು ಹೋಗಿದ್ದ ಯುವಕನೊಬ್ಬ ಅಸ್ಥಿಪಂಜರವನ್ನು ಕಂಡು ಬೆಚ್ಚಿಬಿದ್ದಿದ್ದಾನೆ. ಅದನ್ನು ನೋಡಿ ತಕ್ಷಣ ಮೊಬೈಲ್‌ನಲ್ಲಿ ವಿಡಿಯೋ ತೆಗೆದಿದ್ದಾನೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಭಯಾನಕ ವೀಡಿಯೋ ವೈರಲ್: ತಾನಾಗೇ ಓಪನ್ ಆದ ಆಫೀಸು ಬಾಗಿಲು, ಸಿಬ್ಬಂದಿಯನ್ನು ಮಾತನಾಡಿಸಿದ ಆತ್ಮ

National News: ನೀವು ಒಂದು ಆಫೀಸಿನಲ್ಲಿ ನೈಟ್ ಶಿಫ್ಟ್ ಮಾಡುತ್ತಿದ್ದೀರಿ ಎಂದಿಟ್ಟುಕೊಳ್ಳಿ. ಆ ಆಫೀಸಿಗೆ 3 ಗಂಟೆ ಸಮಯದಲ್ಲಿ ಓರ್ವ ವ್ಯಕ್ತಿ ಬಂದು ನಿಮ್ಮೊಟ್ಟಿಗೆ ಮಾತನಾಡಿ, ನಿಮ್ಮ ಆಫೀಸಿನ ಒಳಗೆ ಬಂದು ಕೂತರೂ, ನಿಮಗೆ ಅದು ವ್ಯಕ್ತಿಯಲ್ಲ ಆತ್ಮ ಅಂತ ಗೊತ್ತಾಗುವುದಿಲ್ಲ. ಆದರೆ ಮರುದಿನ ನೀವು ಆ ಆಫೀಸಿನೊಳಗಿನ ಸಿಸಿಟಿವಿ ಕ್ಯಾಮೆರಾ ನೋಡಿದಾಗ, ನೀವೂ...

Viral Video: ಹಾಸ್ಟೇಲ್ ವಿದ್ಯಾರ್ಥಿಗಳಿಗೆ ನೀಡಿದ ಚಟ್ನಿಯಲ್ಲಿ ಜೀವಂತ ಇಲಿ ಪತ್ತೆ

National News: ತೆಲಂಗಾಣದ ಹಾಸ್ಟೇಲ್ ಒಂದರಲ್ಲಿ, ಮಕ್ಕಳಿಗಾಗಿ ಮಾಡಿದ್ದ ಚಟ್ನಿ ಪಾತ್ರೆಯಲ್ಲಿ ಜೀವಂತ ಇಲಿ ಓಡಾಡಿದ್ದು, ಈ ದೃಶ್ಯವನ್ನು ಅಲ್ಲಿರುವ ವಿದ್ಯಾರ್ಥಿಗಳೇ ತಮ್ಮ ಮೊಬೈಲ್‌ನಲ್ಲಿ ಸೆರೆ ಬಿಡಿದು, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. https://youtu.be/hUOL4z-JWT0 ಇದ್ಯಾವುದೋ ಸಾಮಾನ್ಯ ಹಾಸ್ಟೇಲ್‌ನಲ್ಲಿ ನಡೆದ ಘಟನೆ ಅಲ್ಲ. ಬದಲಾಗಿ ಹೈದರಾಬಾದ್‌ನ ಯುನಿವರ್ಸಿಟಿಯ ಹಾಸ್ಟೇಲ್‌ನಲ್ಲಿ ನಡೆದ ಘಟನೆ. ಜವಾಹರ್‌ಲಾಲ್ ನೆಹರು ಕಾಲೇಜಿನಲ್ಲಿ ಈ...

ಶೂಸ್ ಹಾಕುವಾಗ ಹುಷಾರು..! ಹಾವಿರಬಹುದು ಎಚ್ಚರ..!: Viral Video

News: ಮಳೆಗಾಲದಲ್ಲಿ ಸರಿಸೃಪಗಳು ಮನೆಯೊಳಗೆ ಬರುವ ಸಂಭವವಿರುತ್ತದೆ. ಕೆಲವೊಮ್ಮೆ ಮಳೆಯ ನೀರಿಗೆ ಹರಿದು ಬರುವ ಇವುಗಳು, ಯಾವಾಗ ಮನೆ ಸೇರುತ್ತೆ ಅಂತ ಹೇಳಲು ಬರುವುದಿಲ್ಲ. https://youtu.be/wk-3s2IzEFQ ಮನೆಯಲ್ಲಿರುವ ಕೆಲ ಜಾಗಗಳಲ್ಲಿ ಚೇಳು, ಹಾವು, ಏಡಿ ಇವೆಲ್ಲವೂ ಪ್ರತ್ಯಕ್ಷವಾಗಿ, ಸಣ್ಣ ಹಾರ್ಟ್ ಅಟ್ಯಾಕ್ ತರೋದಂತೂ ಸತ್ಯ. ಅದೇ ರೀತಿ ಕರ್ನಾಟಕದ ಊರೊಂದರಲ್ಲಿ ಇದೇ ರೀತಿ, ಯುವತಿಯ ಮೆಟ್ಟಿನೊಳಗೆ ಹಾವು...

Hassan jail : ಹಾಸನ ಜೈಲಿನಲ್ಲಿ ಗಾಂಜಾ ಮಾರಾಟ ಪ್ರಕರಣ ಬಯಲು:

ಹಾಸನ :ಹಾಸನದ ಜೈಲಿನಲ್ಲಿ  ಗಾಂಜಾ ಮಾರಾಟ ನಡೆಯುತ್ತಿರುವ ಘಟನೆ ವಿಷಯ ತಿಳಿದ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ ಕರ್ಮ ಕಾಂಡದ ವೀಡಿಯೋ ವೈರಲ್ ಆಗಿದೆ. ಇನ್ನು ಜೈಲಿನಲ್ಲಿ ಗಾಂಜಾ  ಚರಸ್ ಮಾರಾಟ ಮಾಡುತ್ತಿರುವುದರ ಘಟನೆ ಬಗ್ಗೆ ಜೈಲಿನ ಖೇದಿಗಳಿಂದ ಮಾಹಿತಿ ತಿಳಿದ ಬೆನ್ನಲ್ಲೆ  ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದಾರೆ.  ಹೊರಗಡೆಯಿಂದ ಕಡಿಮೆ ಹಣಕ್ಕೆ...

Viral video: ಯುವಕನ ಬೆತ್ತಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ಬಾಯಿ ಮುಚ್ಚಿಸಿದ್ರಾ ಪ್ರಭಾವಿಗಳು…?

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿರುವ ಯುವಕನ ಬೆತ್ತಲೆ ಪ್ರಕರಣದ ತನಿಖೆ, ಎಲ್ಲೋ ಒಂದು ಕಡೆ ದಾರಿ ತಪ್ಪಿರುವ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಸೈಲೆಂಟ್ ಆಗಿದ್ದಾರೆ ಎಂಬುವಂತ ಸಂಶಯ ವ್ಯಕ್ತವಾಗಿದ್ದು, ಹತ್ತು ಜನರನ್ನು ವಶಕ್ಕೆ ಪಡೆದ ಪೊಲೀಸರ ಈಗ ಸೈಲೆಂಟ್ ಆಗಿದ್ದು, ಯಾಕೆ ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು......

BJP Protest: ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಘಟಕದಿಂದ ಪ್ರತಿಭಟನೆ

ಉಡುಪಿ:ನಗರದ ಖಾಸಗಿ ಕಾಲೇಜಿನಲ್ಲಿ  ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು  ಕೈಗೊಳ್ಳುತ್ತಿರುವ ಹೊತ್ತಿನಲ್ಲಿ ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮುಂದೆ ಪ್ರತಿಭಟನೆಯನ್ನು ಕೈಗೊಂಡರು. ರಾಜ್ಯದಲ್ಲಿ ಈಗ ಆಡಳಿತ ಸರ್ಕಾರ ಹಿಂದುತ್ವವನ್ನು ವಿರೋಧಿಸುತ್ತಿದೆ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಮಹಿಳೆಯರನ್ನುಕಡೆಗಣಿಸುತ್ತಿರುವ ಸರ್ಕಾರ ಎಂದು ಪ್ರತಿಭಟನೆಯನ್ನು ಕೈಗೊಂಡು...
- Advertisement -spot_img

Latest News

ಗೋಲ್ಡ್ ರೇಟ್ ದಿಢೀರ್ ಕುಸಿತ, ಗ್ರಾಹಕರಿಗೆ ‘ಗೋಲ್ಡನ್’ ಕೊಡುಗೆ!

ದೇಶದ ಪ್ರಮುಖ ನಗರಗಳಲ್ಲಿ ಗೋಲ್ಡ್ ರೇಟ್ ದಿಢೀರನೆ ಕುಸಿದಿದ್ದು, ಬಂಗಾರ ಖರೀದಿ ಮಾಡಲು ಇದು ಅತ್ಯುತ್ತಮ ದಿನ ಎನ್ನಲಾಗುತ್ತಿದೆ. ಹಬ್ಬ–ಹರಿದಿನಗಳ ಈ ಸಮಯದಲ್ಲಿ ಚಿನ್ನದ ಬೆಲೆ...
- Advertisement -spot_img