ಶಿರಸಿ ಬಸ್ ನಿಲ್ದಾಣದಲ್ಲಿ 'ರೂಮ್ ಮಾಡ್ತೀನಿ ಬಾ' ಎಂದ ಕಾಮುಕರಿಗೆ ಮಹಿಳೆಯೊಬ್ಬರು ಜನಜನರ ಮದ್ಯೆ ವ್ಯಕ್ತಿಗೆ ಚಪ್ಪಲಿ ಏಟು ನೀಡಿದ್ದು ಈಗ ಭಾರಿ ವೈರಲ್ ಆಗಿದೆ.
ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಯಕ್ಕಂಬಿ ಗ್ರಾಮದ ದೀಪಾ ಎಂಬ ಮಹಿಳೆ ಬಸ್ಗಾಗಿ...
ಬೆಂಗಳೂರು:
ಬೆಂಗಳೂರು ಸಾರಿಗೆ ಇಲಾಖೆ ಸಾರಿಗೆ ವ್ಯವಸ್ತೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದು ಇಲ್ಲಾ ರೀತಿಯ ಜನರಿಗೆ ಸಂಚರಿಸಲು ಸುಲಭವಾಗುವಂತೆ ಮಾಡಿದೆ. ಪರಿಸರ ರಕ್ಷಣೆಯ ದೃಷ್ಟಿಯಿಂದ ಇಂಧನರಹಿತವಾದ ವಾಹನಗಳನ್ನು ಬಿಡುಗಡೆ ಮಾಡಿದೆ, ಬರಿ ವಿಧ್ಯುತ್ ಮೂಲಕ ಬಸ್ ಸಂಚಾರ ವ್ಯವಸ್ಥೆ ಮಾಡಿರುವ ಸಾರಿಗೆ ಇಲಾಖೆ ವಿಶೇಷ ಚೇತನರು ಸಹ ಬಸ್ಗಗಳ್ಲಿ ಸುಲಭವಾಗಿ ಏರುವ ಮತ್ತು ಇಳಿಯುವ ವ್ಯವಸ್ತೆಯನ್ನು...
Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...