Thursday, November 13, 2025

Virat Kohli

3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ : ರೋಹಿತ್ ಮತ್ತು ಕೊಹ್ಲಿ ಅದ್ಭುತ ಪ್ರದರ್ಶನ

ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಭಾರತ ಏಕದಿನ ತಂಡ ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸಿ ಪ್ರವಾಸಕ್ಕೆ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ 236 ರನ್‌ಗಳಷ್ಟೇ ಗಳಿಸಿತು. ನಂತರ ಭಾರತದ ಪರವಾಗಿ ನಾಯಕ ರೋಹಿತ್ ಶರ್ಮಾ ಮತ್ತು...

ಲಂಡನ್‌ಗೆ ಶಿಫ್ಟ್ ಆದ ವಿರುಷ್ಕಾ: ಅನುಷ್ಕಾ ಬಿಚ್ಚಿಟ್ಟ ಸತ್ಯ!

ಭಾರತದ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ಜೀವನವನ್ನು ಆನಂದಿಸುತ್ತಿದ್ದಾರೆ. 2024ರಲ್ಲಿ ತಮ್ಮಿಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜೊತೆ ಲಂಡನ್‌ಗೆ ಸ್ಥಳಾಂತರಗೊಂಡಿರುವ ಈ ಜೋಡಿ, ಭಾರತದಲ್ಲಿ ಎದುರಾಗುವ ತೀವ್ರ ಮಾಧ್ಯಮ ಗಮನ ಮತ್ತು ಸಾರ್ವಜನಿಕ ಒತ್ತಡದಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಷಯವನ್ನು...

ಪುತ್ರ ಶೋಕಂ ನಿರಂತರಂ : ಮಗನ ಸಮಾಧಿ ತಬ್ಬಿಕೊಂಡು ಗೋಳಿಟ್ಟ ಭೂಮಿಕ್ ತಂದೆ

Bengaluru: ನನಗೆ ಬಂದ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರೋದು ಬೇಡ. ಸಿದ್ದರಾಮಯ್ಯ ಮತ್ತು ಡಿಕೆಶಿ ಇವರು ಆ ಸ್ಥಾನದಲ್ಲಿ ಕೂರಲು ಯೋಗ್ಯತೆ ಇಲ್ಲ. ಆಂಬುಲೆನ್ಸ್ ಇಲ್ಲದೆ ನನ್ನ ಮಗ ಒದ್ದಾಡಿ ಒದ್ದಾಡಿ ಸತ್ತಿದ್ದಾನೆ. ಅವನ ಸ್ನೇಹಿತ ಅಲ್ಲಿದ್ದವರ ಕೈ ಕಾಲು ಹಿಡಿದು ಹೇಗೋ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅದೇ ಅಂಬುಲೆನ್ಸ್ ಇದ್ದಿದ್ದರೆ ಮಗ ಖಂಡಿತಾ...

ಸಿಎಂ, ಡಿಸಿಎಂ, ಮಂತ್ರಿಗಳು ಸೇಫ್ : ಕರ್ತವ್ಯ ನಿರ್ವಹಿಸಿದವರೇ ಸಸ್ಪೆಂಡ್, ಇದ್ಯಾವ ನ್ಯಾಯ..?

Political News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವವನ್ನು ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಈ ಸಂಭ್ರಮಕ್ಕೂ ಮೊದಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ದುರಂತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿರುವ ಘಟನೆಗೆ ದೇಶದೆದುರೆ ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ. https://youtu.be/Pfv2ec8eyvk ದಿನಕಳೆದಂತೆ ಸಂಕಷ್ಟಕ್ಕೆ ಸಿಲುಕುತ್ತಿರೋ ರಾಜ್ಯ ಸರ್ಕಾರ.. ಇನ್ನೂ ಈ...

Sports News: ಕಾಲ್ತುಳಿತ ಘಟನೆಯಿಂದ ನನಗೆ ತೀವ್ರ ಆಘಾತವಾಗಿದೆ : ದುರಂತದ ಬಗ್ಗೆ ಕೊಹ್ಲಿ ಭಾವುಕ..!

Sports News: ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಜನರು ಪ್ರಾಣ ಕಳೆದುಕೊಂಡ ಬೆನ್ನಲ್ಲೆ ದೇಶದ ನಾನಾ ಕ್ಷೇತ್ರಗಳ ಗಣ್ಯರು, ದಿಗ್ಗಜರು ಘಟನೆಗೆ ಸಂತಾಪ ಸೂಚಿಸಿದ್ದಾರೆ. ಭೀಕರ ದುರಂತಕ್ಕೆ ಸಂತಾಪ ಸೂಚಿಸಿದ ರಾಷ್ಟ್ರದ ಗಣ್ಯರು.. ಮತ್ತೊಂದೆಡೆ 17 ವರ್ಷಗಳ ಬಳಿಕ ಚಾಂಪಿಯನ್​ ಆದ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಫ್ಯಾನ್ಸ್​ಗಳಿಗಾಗಿ ವಿಜಯೋತ್ಸವ ಸಂಭ್ರಮಾಚರಣೆ...

Sports News: ನನ್ನ ಹೃದಯ ಬೆಂಗಳೂರಿನಲ್ಲಿದೆ.. ಅಭಿಮಾನಿಗಳೇ ದೊಡ್ಡ ಶಕ್ತಿ: Virat Kohli

Sports News: ಕಳೆದ 18 ವರ್ಷಗಳಿಂದ ಐಪಿಲ್ ಟ್ರೋಫಿಯ ಬರ ಎದುರಿಸುತ್ತಿದ್ದ ಆರ್​ಸಿಬಿ ತಂಡವು ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ ಇಡೀ ತಂಡದ ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ ಆರ್​ಸಿಬಿ ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೇ ಇದೆ. ನಿನ್ನೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್...

ಇತಿಹಾಸ ನಿರ್ಮಿಸಿದ ಆರ್‌ಸಿಬಿ: 18 ವರ್ಷದ ವನವಾಸ ಅಂತ್ಯ: ಈ ಸಲ ಕಪ್ ನಮ್ದು

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಪಂದ್ಯದ ಗೆಲುವಿನ ಸುಳಿವು ಸಿಗುತ್ತಿದ್ದಂತೆ ವಿರಾಟ್ ಭಾವುಕರಾಗಿದ್ದಾರೆ. ವಿರಾಟ್ ಜತೆ...

 ಧೂಳಿನಿಂದ ಧೂಳಿಗೆ, ಮುಂದಿನ ಹೊಡೆತಕ್ಕೆ ಬೂದಿ ಮಾಡ್ತೀವಿ! : ಕ್ರಿಕೆಟ್‌ ಉಲ್ಲೇಖಿಸಿ ಪಾಕ್‌ಗೆ ಸೇನೆಯ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಕಾಕತಾಳೀಯವೆಂಬಂತೆ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಇಂದೇ ಗುಡ್‌ ಬೈ ಹೇಳಿದ್ದಾರೆ. ಅವರ ಅಪ್ಪಟ ಅಭಿಮಾನಿಯಾಗಿರುವ...

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...

Sports News: ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗ್ತಾರಾ ವಿರಾಟ್ ಕೊಹ್ಲಿ..?

Sports News: ವಿರಾಟ್ ಕೊಹ್ಲಿ ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗಲಿದ್ದಾರೆ ಎಂದು ಅವರ ಕೋಚ್ ರಾಜ್‌ಕುಮಾರ್ ಶರ್ಮಾ ಖಚಿತ ಪಡಿಸಿದ್ದಾರೆ. ಕ್ರಿಕೇಟ್ ವೃತ್ತಿಯಿಂದ ಸಂಪೂರ್ಣವಾಗಿ ನಿವೃತ್ತಿ ಪಡೆದ ಬಳಿಕ ವಿರಾಟ್ ಕೊಹ್ಲಿ ಲಂಡನ್‌ಗೆ ಹೋಗಿ ಶಿಫ್ಟ್ ಆಗಲಿದ್ದಾರೆ. ಅದಕ್ಕಾಗಿ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ಮಾಧ್ಯಮಕ್ಕೆ ಹೇಳಿದ್ದಾರೆ. ಕೊಹ್ಲಿ- ಅನುಷ್ಕಾರ ಎರಡನೇಯ...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img