Monday, February 23, 2026

Virat Kohli

Team India : ಟೀಂ ಇಂಡಿಯಾಗೆ ಹೊಸ ಕ್ಯಾಪ್ಟನ್!

ಹೊಸದಿಲ್ಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ತಂಡವನ್ನು ಪ್ರಕಟಿಸಲಾಗಿದ್ದು ರೋಹಿತ್, ಕೊಹ್ಲಿಯಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವ ಕ್ರಿಕೆಟ್​ನಲ್ಲಿ ಪ್ರಿನ್ಸ್ ಎಂದೇ ಖ್ಯಾತಿ ಪಡೆದಿರುವ ಶುಭಮನ್ ಗಿಲ್ ಯಂಗ್ ಇಂಡಿಯಾದ ಸಾರಥಿಯಾಗಿ ಆಯ್ಕೆಯಾಗಿದ್ದಾರೆ. ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಪ್ರಮುಖ...

ಪಾಪರಾಜಿಗಳಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್-ಅನುಷ್ಕಾ: ಯಾಕೆ ಗೊತ್ತಾ..?

Cricket news: ಟೀ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾಗವಹಿಸಲು ಕಿಂಗ್ ವಿರಾಟ್ ಕೊಹ್ಲಿ ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಈ ವೇಳೆ ಏರ್ಪೋರ್ಟ್‌ನಲ್ಲಿ ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟಿದ್ದಾರೆ. ಗಿಫ್ಟ್ ಪಡೆದು ಪಾಪರಾಜಿಗಳು ಧನ್ಯವಾದ ಹೇಳಿದ್ದು, ಈ ಗಿಫ್ಟ್ ಕೊಟ್ಟಿದ್ದು ನಾನಲ್ರಪ್ಪಾ, ಅನುಷ್ಕಾ ಅಂತಾ ಹೇಳಿದ್ದಾರೆ. ಇನ್ನು ಯಾಕೆ ಅನುಷ್ಕಾ ಪಾಾಪರಾಜಿಗಳಿಗೆ ಗಿಫ್ಟ್ ಕೊಟ್ರು ಅಂತಾ ಅಂದ್ರೆ, ಅನುಷ್ಕಾ ವಿದೇಶದಲ್ಲಿ ತಮ್‌ಮ...

ನನ್ನನ್ನು ಆ ಹೆಸರಿನಿಂದ ಕರೆಯಬೇಡಿ, ಮುಜುಗರವಾಗತ್ತೆ: ವಿರಾಟ್ ಕೊಹ್ಲಿ

Sports News: ಬೆಂಗಳೂರಿನಲ್ಲಿ ನಡೆದ ಅನ್‌ಬಾಕ್ಸಿಂಗ್ ಆರ್‌ಸಿಬಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ರಿಕೇಟಿಗ ವಿರಾಟ್ ಕೊಹ್ಲಿಯನ್ನು ವೇದಿಕೆ ಮೇಲೆ ಕರೆದಾಗ, ಅವರು ನನ್ನನ್ನು ದಯವಿಟ್ಟು ಹಾಗೆ ಕರಿಯಬೇಡಿ. ನನಗೆ ಮುಜುಗರವಾಗತ್ತೆ ಎಂದಿದ್ದಾರೆ. ವಿರಾಟ್ ಈ ರೀತಿ ಯಾಕೆ ಹೇಳಿದರು ಅಂದ್ರೆ, ನಿರೂಪಕರು ಕಿಂಗ್ ಕೊಹ್ಲಿ ಎಂದು ವಿರಾಟ್‌ರನ್ನು ಕರೆದಿದ್ದಕ್ಕೆ, ವಿರಾಟ್ ಈ ರೀತಿ ಹೇಳಿದ್ದಾರೆ. ನಮಗೆ ಇಂದು...

ಇದು ಆರ್‌ಸಿಬಿಯ ಹೊಸ ಅಧ್ಯಾಯ: ಕನ್ನಡದಲ್ಲೇ ಹೇಳಿದ ವಿರಾಟ್ ಕೊಹ್ಲಿ..

Cricket News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನ್‌ಬಾಕ್ಸಿಂಗ್ ಆರ್‌ಸಿಬಿ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲ ಆರ್‌ಸಿಬಿ ಆಟಗಾರರು ಹೊಸ ಜರ್ಸಿಯಲ್ಲಿ ಮಿಂಚಿದ್ದಾರೆ. ಕೆಂಪು, ನೀಲಿ ಬಣ್ಣದ ಜೆರ್ಸಿಯಲ್ಲಿ ಚಿನ್ನದ ಬಣ್ಣದ ಸಿಂಹವಿದೆ. ಇಷ್ಟೇ ಅಲ್ಲದೇ, ಆರ್‌ಸಿಬಿಯ ಹೊಸ ಲೋಗೋ ಬಿಡುಗಡೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬ್ಯಾಂಗ್ಲೋರ್ ಈಗ ರಾಯಲ್ ಚಾಾಲೆಂಜರ್ಸ್ ಬೆಂಗಳೂರು ಆಗಿದೆ. ಇದನ್ನೇ ಸ್ಯಾಂಡಲ್‌ವುಡ್‌ ಸ್ಟಾರ್ಸ್ ಅರ್ಥಾ...

ಜೂನಿಯರ್ ವಿರಾಟ್ ಆಗಮನ: ಅಕಾಯ್ ಎಂದು ನಾಮಕರಣ

Sports News: ವಿರಾಟ್ ಕೊಹ್ಲಿ ಎರಡನೇಯ ಬಾರಿಗೆ ತಂದೆಯಾಗಿದ್ದು, ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಖುಶಿ ಸುದ್ದಿ ಹಂಚಿಕೊಂಡಿರುವ ಅನುಷ್ಕಾ ಶರ್ಮಾ, ಫೆಬ್ರವರಿ 15ರಂದು ನಮ್ಮ ಪುತ್ರ ಮತ್ತು ವಮಿಕಾಳ ತಮ್ಮ ಅಕಾಯ್‌ನನ್ನು ನಾವು ಬರ ಮಾಡಿಕೊಂಡಿದ್ದೇವೆ. ನಮ್ಮ...

ವಿರಾಟ್ ಕೊಹ್ಲಿ ಬಗ್ಗೆ ನಾನು ಕೊಟ್ಟ ಹೇಳಿಕೆ ಸುಳ್ಳು: ಯೂಟರ್ನ್ ಹೊಡೆದ ಎಬಿಡಿ

Cricket News: ವಿರಾಟ್ ಕೊಹ್ಲಿ ಬಗ್ಗೆ ನಾನು ಕೊಟ್ಟ ಹೇಳಿಕೆ ಸುಳ್ಳು ಎಂದು ಎ.ಬಿ.ಡೆವಿಲ್ಲಿಯರ್ಸ್ ಹೇಳಿದ್ದಾರೆ. ಭಾರತ ಇಂಗ್ಲೆಂಡ್‌ ನಡುವೆ ಟೆಸ್ಟ್ ಸರಣಿ ನಡೆದಿದ್ದು, ಎರಡು ಪಂದ್ಯಗಳಿಂದ ವಿರಾಟ್ ಹೊರಗೆ ಉಳಿದಿದ್ದರು. ಈ ಬಗ್ಗೆ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತ, ಕ್ರಿಕೇಟಿಗ ಎಬಿಡಿ, ವಿರಾಟ್ ಮತ್ತು ಅನುಷ್ಕಾ ದಂಪತಿ ತಮ್ಮ ಎರಡನೇಯ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ...

ವಿರಾಟ್‌ನನ್ನು ಅಪ್ಪಿಕೊಂಡು ನಿಯಮ ಉಲ್ಲಂಘಿಸಿದ ಅಭಿಮಾನಿ: ನರೇಂದ್ರ ಹಿರ್ವಾನಿ ಪೊಲೀಸರ ವಶಕ್ಕೆ

Sports News: ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ್- ಅಪ್ಘಾನಿಸ್ತಾನ್ ಪಂದ್ಯದ ವೇಳೆ, ಕೊಹ್ಲಿ ಅಭಿಮಾನಿಯೊಬ್ಬ ನಿಯಮ ಉಲ್ಲಂಘಿಸಿ, ವಿರಾಟ್‌ನನ್ನು ಬಂದು ತಬ್ಬಿಕೊಂಡಿದ್ದಾನೆ. ಹೀಗಾಗಿ ಮಧ್ಯಪ್ರದೇಶ ಪೊಲೀಸರು ಆ ಅಭಿಮಾನಿಯನ್ನು ವಶಕ್ಕೆ ಪಡೆದಿದ್ದಾರೆ. ಟಿಕೇಟ್ ಖರೀದಿಸಿ ಪಂದ್ಯ ವೀಕ್ಷಿಸಿಲು ಬಂದಿದ್ದ ವೀರಾಟ್ ಫ್ಯಾನ್ ನರೇಂದ್ರ ಹಿರ್ವಾನಿ ಎಂಬಾತ, ನಿಯಮ ಉಲ್ಲಂಘನೆ ಮಾಡಿ, ಮೈದಾನಕ್ಕೆ ಹಾರಿ ಬಂದು, ವಿರಾಟ್‌ನ ಕಾಲಿಗೆ...

ಭಾರತ ವಿಶ್ವಕಪ್‌ ಗೆದ್ದರೆ 100 ಕೋಟಿ ರೂ ಬಂಪರ್‌ ಬಹುಮಾನ!: ಆಸ್ಟ್ರೋಟಾಕ್‌ ಸಿಇಒ ಘೋಷಣೆ

Cricket News: ಅಹಮದಾಬಾದ್‌: ಪ್ರಸ್ತುತ ಭಾರತದಲ್ಲಿ ಕ್ರಿಕೆಟ್‌ ವಿಶ್ವಕಪ್ ಸಂಭ್ರಮ ಮುಗಿಲು ಮುಟ್ಟಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಮುಖಾಮುಖಿ ಕಾದಾಟ ನಡೆಸಲಿವೆ. ಈ ಹೈವೋಲ್ಟೇಜ್‌ ಕದನವನ್ನು ಕಣ್ತುಂಬಿಸಿಕೊಳ್ಳಲಿ ಇಡೀ ಕ್ರಿಕೆಟ್‌ ಜಗತ್ತು ತುದಿಗಾಲಲ್ಲಿ ನಿಂತು ಕಾಯುತ್ತಿದೆ....

ಕೊಹ್ಲಿಯನ್ನು ಸ್ವಾರ್ಥಿ ಎಂದಿದ್ದವನಿಗೆ ಪಾಕ್ ತಂಡದ ಮುಖ್ಯ ಕೋಚ್ ಹುದ್ದೆ..!

Cricket News: ಸದ್ಯ ಪಾಕಿಸ್ತಾನ ಕ್ರಿಕೆಟ್‌ನಲ್ಲಿ (Pakistan Cricket) ಬದಲಾವಣೆಯ ಗಾಳಿ ಬೀಸುತ್ತಿದೆ. ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ತಂಡದ ಕಳಪೆ ಪ್ರದರ್ಶನದ ನಂತರ, ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಸಂಪೂರ್ಣ ಆಯ್ಕೆ ಸಮಿತಿಯನ್ನು ವಜಾಗೊಳಿಸಿತ್ತು. ಇದರ ನಂತರ ಬಾಬರ್ ಆಝಂ (Babar Azam) ಅವರನ್ನು ಎಲ್ಲಾ ಮೂರು...

ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್‌ ತಂಡಕ್ಕೆ ಅಭಿನಂದಿಸಿದ ಡಿಕೆಶಿ

Sports News: ನಿನ್ನೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದಿದ್ದ ಕ್ರಿಕೇಟ್ ಮ್ಯಾಚ್‌ನಲ್ಲಿ ಭಾರತ ಜಯಗಳಿಸಿ, ಫಿನಾಲೆಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದ್ದ ಭಾರತ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾರತ ತಂಡಕ್ಕೆ ವಿಶ್ ಮಾಡಿ ಟ್ವೀಟ್‌ ಮಾಡಿದ್ದಾರೆ. ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img