Monday, February 23, 2026

Virat Kohli

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು

https://www.youtube.com/watch?v=yvg8UJr9GcY ದುಬೈ: ಮಾಜಿ ನಾಯಕ ವಿರಾಟ್ ಕೊಹ್ಲಿ  ಪಾಕ್ ವಿರುದ್ಧ ಆಡುವ ಮೂಲಕ ಹೊಸ ಮೈಲಿಗಲ್ಲು ಮುಟ್ಟಿದ ಹಿರಿಮೆಗೆ ಪಾತ್ರರಾದರು. ಪಾಕ್ ವಿರುದ್ಧ ಆಡುವ ಮೂಲಕ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದರು. ಈ ಮೂಲಕ ಮೂರು ಮಾದರಿಯಲ್ಲಿ  100 ಪಂದ್ಯಗಳನ್ನು ಪೂರೈಸಿದ ಭಾರತದ ಮೊದಲ ಆಟಗಾರ ಮತ್ತು ವಿಶ್ವದ ಎರಡನೆ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ನ್ಯೂಜಿಲೆಂಡ್‍ನ...

ಮಹಾ ಕದನಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ

https://www.youtube.com/watch?v=Qr9qrPAQjM0 ದುಬೈ: ಪ್ರತಿಷ್ಠಿತ  ಏಷ್ಯಾಕಪ್ ಟೂರ್ನಿ ನಾಳೆಯಿಂದ ಆರಂಭವಾಗಲಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನೆಟ್ಸ್‍ನಲ್ಲಿ  ಭರ್ಜರಿ ಬ್ಯಾಟಿಂಗ್ ಮಾಡಿ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ವಿರಾಟ್ ಕೊಹ್ಲಿ ಲಯ ಕಳೆದುಕೊಂಡಿದ್ದಾರೆ. ಮೂರು ವರ್ಷಗಳಿಂದ ಶತಕ ಸಿಡಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ ವೈಫಲ್ಯ ಅನುಭವಿಸಿದರು. ವಿರಾಟ್ ಕೊಹ್ಲಿ...

ಲಯಕ್ಕೆ ಮರಳಿದರೆ ದೊಡ್ಡ ಇನ್ನಿಂಗ್ಸ್: ವಿರಾಟ್ 

https://www.youtube.com/watch?v=T2eyQfMadtQ ದುಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಲಯಕ್ಕೆ ಮರಳುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಏಷ್ಯಾಕಪ್ ಆಡಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ,  ಆಟದಲ್ಲಿ ನನ್ನನಿಂದ ಆಗುತ್ತಿರುವ ಲೋಪದ ಕುರಿತು ಸ್ಪಷ್ಟ ಅರಿವು ಇದೆ. ಸಮಯಕ್ಕೆ ತಕ್ಕಂತೆ ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗಿದ್ದರಿಂದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇಷ್ಟು ವರ್ಷ ಆಡಲು ಸಾಧ್ಯವಾಗಿದ್ದು . ಈಗಲೂ...

32ನೇ ಸ್ಥಾನಕ್ಕೆ ಕುಸಿದ ವಿರಾಟ್ 

https://www.youtube.com/watch?v=bQng3g3EVj0 ದುಬೈ:ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ರನ್ ಯಂತ್ರ ವಿರಾಟ್ ಕೊಹ್ಲಿ ಟಿ20 ರ್ಯಾಂಕಿಂಗ್‍ನಲ್ಲಿ 32ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಂಗ್ಲರ ನಾಡಲ್ಲಿ  ನಡೆದ ಸರಣಿ ನಂತರ ವಿಂಡೀಸ್ ಸರಣಿಯಲ್ಲಿ ಆಡದೇ ವಿಶ್ರಾಂತಿ ತೆಗೆದುಕೊಂಡಿದ್ದರು. ಇದೀಗ ಒಂದು ತಿಂಗಳ ಬಳಿಕ  ವಿರಾಟ್ ಕೊಹ್ಲಿ ಏಷ್ಯಾ ಕಪ್ ಮೂಲಕ ತಂಡಕ್ಕೆ ಮರಳುತ್ತಿದ್ದಾರೆ. ವಿರಾಟ್‍ಗೆ  ಬೆನ್ನಿಗೆ ನಿಂತ ಜಯವರ್ಧನೆ  ಕಳಪೆ  ಆಟ ಆಡುತ್ತಿರುವ ವಿರಾಟ್ ಕೊಹ್ಲಿಗೆ...

ವಿರಾಟ್ ನೆನೆದ  ಕ್ರಿಕೆಟ್ ಅಭಿಮಾನಿಗಳು 

https://www.youtube.com/watch?v=icVFuqSZVBo ಪೋರ್ಟ್ ಆಫ್ ಸ್ಪೇನ್:  ಮಾಜಿ ನಾಯಕ ವಿರಾಟ್ ಕೊಹ್ಲಿ  ವೆಸ್ಟ್ ಇಂಡೀಸ್ ಸರಣಿ ಆಡದೆ  ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ವಿರಾಟ್ ಅನುಪಸ್ಥಿತಿ ಎಲ್ಲರನ್ನೂ ಕಾಡುತ್ತಿದೆ. ಅಭಿಮಾನಿಗಳನ್ನು ಬಿಟ್ಟಿಲ್ಲ. ಭಾನುವಾರ ವಿಂಡೀಸ್ ವಿರುದ್ಧ ನಡೆದ ಎರಡನೆ ಏಕದಿನ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಗಳು  ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ  ಬ್ಯಾನರ್ ಹಿಡಿದು  ಪ್ರದರ್ಶಿಸಿದರು. ಬ್ಯಾನರ್‍ನಲ್ಲಿ  ಮಿಸ್ ಯೂ...

ಇಂದು ಭಾರತ –ಇಂಗ್ಲೆಂಡ್ 2ನೇ ಕದನ:ಸರಣಿ ಮೇಲೆ ಕಣ್ಣಿಟ್ಟ ರೋಹಿತ್ ಪಡೆ 

https://www.youtube.com/watch?v=WGH4CiMBrEg ಲಂಡನ್: ಮೊದಲ ಏಕದಿನ ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿ ಇರುವ ಭಾರತ ತಂಡ ಇಂದು ನಿರ್ಣಾಯಕ ಎರಡನೆ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಗುರುವಾರ ಕ್ರಿಕೆಟ್ ಕಾಶಿ ಲಾಡ್ರ್ಸ್ ಅಂಗಳದಲ್ಲಿ  ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಪಡೆಗೆ ಸರಣಿ ಗೆಲ್ಲಲು ಹೋರಾಡಿದರೆ ಜೋಸ್ ಬಟ್ಲರ್ ಪಡೆ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿ ಸಿಲುಕಿದೆ. ಓವೆಲ್ ಅಂಗಳದಂತೆ...

ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್

https://www.youtube.com/watch?v=xonp7GkCMfk ಲಂಡನ್:ಗಾಯದ ಸಮಸ್ಯೆ ಕಾರಣ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಇತ್ತಿಚೆಗೆ ಮುಕ್ತಾಯವಾದ ಏಕೈಕ ಟೆಸ್ಟ್ ಪಂದ್ಯದಲ್ಲಿ  ಎರಡೂ ಇನ್ನಿಂಗ್ಸ್ ಗಳಲ್ಲೂ ಕ್ರಮವಾಗಿ 11 ಮತ್ತು 20 ರನ್ ಹೊಡೆದಿದ್ದರು. ಎರಡೂ ಟಿ20 ಪಂದ್ಯಗಳಲ್ಲಿ 1 ಮತ್ತು 11 ರನ್ ಹೊಡೆದಿದ್ದರು. ವಿರಾಟ್...

ಇಂದು ಭಾರತ –ಇಂಗ್ಲೆಂಡ್ ಮೊದಲ ಏಕದಿನ ಫೈಟ್

https://www.youtube.com/watch?v=dpDNkTBl-Eg ಲಂಡನ್:ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ಮೂರು ಪಂದ್ಯಗಳ ಸರಣಿಗೆ ದಿ ಓವೆಲ್ ಮೈದಾನ ಆತಿಥ್ಯ ವಹಿಸಲಿದೆ. ಟಿ20 ಸರಣಿ ಗೆದ್ದಿರುವ ರೋಹಿತ್ ಪಡೆ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳಲು ಯೋಜನೆ ರೂಪಿಸಿದೆ. ಇತ್ತಿ ಟಿ20 ಸರಣಿ ಕೈಚೆಲ್ಲಿರುವ ಇಂಗ್ಲೆಂಡ್ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿದೆ. ಆಂಗ್ಲರ ವಿರುದ್ಧದ ಸರಣಿಯಲ್ಲಿ ಹೆಚ್ಚೆನು ಬದಲಾವಣೆ...

ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ರೋಹಿತ್ ಶರ್ಮಾ

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡೆಸಿದ್ದಾರೆ. ಈ ಮೂಲಕ ಕೊಹ್ಲಿ ಕಳಪೆ ಫಾರ್ಮ್ ಬಗ್ಗೆ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ. India bagged the T20I series 2-1 despite today’s defeat. Indian captain addressed...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img