ಕ್ರಿಡೆ ಸುದ್ದಿ: ಭಾರತೀಯ ಅಭಿಮಾನಿಗಳ ಕನಸುಗಳನ್ನು ಮತ್ತೊಮ್ಮೆ ನನಸಾಗಿಸಲು ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ನಾನು ಮತ್ತು ತನ್ನ ಸಹ ಆಟಗಾರರು ಸಿದ್ಧರಿದ್ದೇವೆ ಎಂದು ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಮೆನ್ ಇನ್ ಬ್ಲೂ ವಿಶ್ವಕಪ್ ಅನ್ನು ಎರಡು ಬಾರಿ ಗೆದ್ದುಕೊಂಡಿತು, ಅವರ ಕೊನೆಯ ಯಶಸ್ಸು 2011 ರಲ್ಲಿ...
Special News : ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್ನ ರನ್ ಮಷಿನ್. ಕ್ರೀಸ್ ಕಚ್ಚಿ ನಿಂತ್ರೆ ಎದುರಾಳಿ ಬೌಲರ್ಗಳ ಬೆಂಡೆತ್ತೋದು ಫಿಕ್ಸ್. ವಿರಾಟ್ ಕೇವಲ ಬೌಂಡರಿ, ಸಿಕ್ಸರ್ ಸಿಡಿಸೋದಷ್ಟೆ ಅಲ್ಲ, ವಿಕೆಟ್ಗಳ ನಡುವೆ ವೇಗದ ಓಟಕ್ಕೂ ಹೆಸರುವಾಸಿಯಾಗಿದ್ದಾರೆ.
ವಿರಾಟ್ ಕೊಹ್ಲಿಯನ್ನು ಕ್ರಿಕೆಟ್ ಜಗತ್ತಿನ ಫಿಟ್ ಆಟಗಾರರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಕ್ರೀಡೆಯ ಜೊತೆಗೆ ಫಿಟ್ನೆಸ್...
sports news:
ಐಪಿಎಲ್ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು....
ವಿರಾಟ್ ಕೊಹ್ಲಿ ನೆಟ್ ಅಭ್ಯಾಸದ ವೇಳೆ ಹರ್ಷಲ್ ಪಟೇಲ್ ಅವರ ಚೆಂಡು ಕಾಲಿಗೆ ತಾಗಿ ಗಾಯಗೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ 2ನೇ ಸೆಮಿಫೈನಲ್ ಪಂದ್ಯಕ್ಕೂ ಮೊದಲು ಈ ಘಟನೆ ನಡೆದಿರುವುದು ಟೀಂ ಇಂಡಿಯಾಗೆ ಆಘಾತವಾಗಿದೆ.
ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್
ಗಾಯದ ನಂತರ ಕೋಹ್ಲಿಯವರು ನೆಟ್ ಅಭ್ಯಾಸ...
ನಿನ್ನೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಕ್ರಿಕೇಟಿಗ ವಿರಾಟ್ ಕೊಹ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ನಿನ್ನೆ ಕೇರಳದ ಪಲಕ್ಕಡ ಜಿಲ್ಲೆಯ ಕಾಡೊಂದರಲ್ಲಿ ಆಹಾರ ಹುಡುಕಿ ಹೊರಟಿದ್ದ ಆನೆ ಅಲ್ಲೇ ಸಿಕ್ಕಿದ್ದ ಅನಾನಸ್ ತಿಂದಿತ್ತು. ಆದ್ರೆ ಆ ಅನಾನಸ್ ಹಣ್ಣಿನಲ್ಲಿ ಸ್ಪೋಟಕವನ್ನಿರಿಸಿದ್ದ ಕ್ರೂರಿಗಳು ರಕ್ಕಸ ಕೃತ್ಯ ಮೆರೆದಿದ್ದು, ಇದನ್ನು ತಿಂದ ಆನೆ ನಿಂತಲ್ಲೇ...
ಬೆಂಗಳೂರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಭಾರತ ನಡುವಿನ ಮೂರನೇ T-20 ಪಂದ್ಯ ಆರಂಭಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ಕರ್ನಾಟಕ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಪ್ಪತ್ತು ಲಕ್ಷ ಹಣ ನೀಡಿದ KSCAಯ ಚೆಕ್ ಸ್ವೀಕರಿಸಿ,ಇಂದಿನ ಪಂದ್ಯ ಜಯಶೀಲರಾಗಿ ಎಂದು ಭಾರತ ತಂಡದ ನಾಯಕ...
ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ, ಮತ್ತೊಂದು ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ಎದುರು ನಿನ್ನೆ ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ, 26 ವರ್ಷ ಹಿಂದಿನ ದಾಖಲೆಯನ್ನ ಅಳಿಸಿ ಹಾಕಿದ್ದಾರೆ. ಈ ಹಿಂದೆ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದಾದ್, ವೆಸ್ಟ್ ಇಂಡೀಸ್ ವಿರುದ್ಧ 64 ಪಂದ್ಯಗಳಲ್ಲಿ 1930 ರನ್ ಗಳಿಸಿದ್ದು, ಇದುವರೆಗೆ ದಾಖಲೆಯಾಗಿತ್ತು. ಸದ್ಯ...
ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಿಡಿಸಿದ ಅಬ್ಬರದ ಶತಕ ಹಾಗೂ ಶ್ರೇಯಸ್ ಅಯ್ಯರ್ ಬಾರಿಸಿದ ಬಿರುಸಿನ ಅರ್ಧಶತಕದ ನೆರವಿನಿಂದ ವಿಂಡೀಸ್ ಎದುರು ಭಾರತ 59 ರನ್ ಗಳ ಗೆಲುವು ದಾಖಲಿಸಿತು. ನಿನ್ನೆ ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವೆಲ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್...
ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...