ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪಂಜಾಬ್ನಲ್ಲಿ ಉಂಟಾದ ಭದ್ರತಾಲೋಪ ಬಾರೀ ತಿರುವನ್ನು ಪಡೆದುಕೊಂಡಿದೆ. ಈ ಒಂದು ಘಟನೆಯಿಂದ ಪಂಜಾಬ್ ಸರ್ಕಾರ ಇಡೀ ದೇಶದಾದ್ಯಂತ ತಲೆತಗ್ಗಿಸಬೇಕಾಗಿದೆ. ಇತ್ತ ಚರಣ್ಜಿತ್ ಸಿಂಗ್ ಚನ್ನಿ ಅವರ ಅಧಿಕಾರಾವಧಿಯ ಸುಮಾರು 100 ದಿನಗಳಲ್ಲಿ ಮೂರನೇ ಬಾರಿಗೆ ಡಿಜಿಪಿಯನ್ನು ಬದಲಿಸಲಾಗಿದೆ. ಪಂಜಾಬ್ನ ನೂತನ ಪೊಲೀಸ್ ಮುಖ್ಯಸ್ಥರನ್ನಾಗಿ ವಿಕೆ ಭಾವ್ರಾ ಅವರನ್ನು ನೇಮಕ ಮಾಡಲಾಗಿದೆ.ಪಂಜಾಬ್...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...