Sunday, September 6, 2026

visarjanma frogramme

Hubli Ganesha ಹುಬ್ಬಳ್ಳಿ (ಈದ್ಗಾ) ಗಣಪತಿ ವಿಸರ್ಜನೆ ಹಿನ್ನೆಲೆ ವಾಹನ ಮಾರ್ಗ ಬದಲಾವಣೆ..!

ಹುಬ್ಬಳ್ಳಿ: ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗ ಮೈದಾನದ ಗಣಪತಿ ವಿಸರ್ಜನೆ ಕಾರ್ಯಕ್ರಮ ನಾಳೆ ನಡೆಯಲಿದ್ದು ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ವಾಹನಗಳ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಹೌದು ಹುಬ್ಬಳ್ಳಿಯ ಜನನಿಬಿಡ ಪ್ರದೇಶದಲ್ಲಿ ಗಣಪತಿ ವಿಸರ್ಜನೆಗೆ ಹೆಚ್ಚಿನ ಜನರು ಸೇರುವ ಹಿನ್ನೆಲೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಮಾಡಿದೆ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್. ಗಣೇಶ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img