Tuesday, June 16, 2026

Vishakapattanam

Bank check: ದೇವಸ್ಥಾನದ ಹುಂಡಿಯಲ್ಲಿ ನೂರು ಕೋಟಿ ರೂಗಳ ಚೆಕ್. ಬ್ಯಾಂಕ್ ಖಾತೆಯಲ್ಲಿದ್ದ ಹಣವೆಷ್ಟು ಗೊತ್ತಾ?

ಆಂದ್ರಪ್ರದೇಶ : ವಿಶಾಖಪಟ್ಟಣಂ ಜಿಲ್ಲೆಯಲ್ಲಿರುವ  ಸಿಂಹಾಚಲಂ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ  ವ್ಯಕ್ತಿಯೊಬ್ಬ ಬರೋಬ್ಬರಿ 100 ಕೋಟಿ ರೂ.ಗಳ ಹಣವನ್ನು ಚೆಕ್ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾನೆ. ಆದರೆ ಅವನ ಖಾತೆಯಲ್ಲಿರುವ ಹಣವನ್ನು ನೋಡಿದ ಬ್ಯಾಂಕ್  ಸಿಬ್ಬಂದಿಗಳಿಗೆ ಒಂದು ಕ್ಷಣ ಮಾತುಗಳು ನಿಂತೋಗಿದೆ. ಬುದುವಾರ ದೇವಸ್ಥಾನದ ಸಿಬ್ಬಂದಿಗಳು ಹುಂಡಿಯ ಹಣ ಎಣಿಕೆ ಮಾಡುತ್ತಿದ್ದ ವೇಳೆ ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವವರ...

ಸರಣಿ ಸೋಲಿನ ಭೀತಿಯಲ್ಲಿ ಟೀಮ್ ಇಂಡಿಯಾ

https://www.youtube.com/watch?v=tDKIf8lCo-k ವಿಶಾಖಪಟ್ಟಣ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಇಂದು ನಿರ್ಣಾಯಕ ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಮೂರನೆ ಟಿ20 ಪಂದ್ಯದಲ್ಲಿ ಎದುರಿಸಲಿದೆ. ಮಂಗಳವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ರಿಷಭ್ ಪಂತ್ ನೇತೃಥ್ವದ ಭಾರತ ತಂಡ ಆಡಿದ 2 ಪಂದ್ಯಗಳನ್ನು ಕೈಚೆಲ್ಲಿ ಸರಣಿ ಸೋಲಿನ ಭೀತಿಯಲ್ಲಿದೆ. ಈ ಪಂದ್ಯವನ್ನು ಒಂದು ವೇಳೆ ಗೆದ್ದರೆ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img