Tuesday, February 10, 2026

visheshwarya hegde kageri

ಎಸ್ಇಪಿ ಎಂದರೆ ಸೋನಿಯಾ ಗಾಂಧಿ ಎಜಿಕೇಶನ್ ಪಾಲಿಸಿ ಏನು.? ಕಾಂಗ್ರೆಸ್ ಗೆ ಕಾಗೇರಿ ಪ್ರಶ್ನೆ.!

ಹುಬ್ಬಳ್ಳಿ: ಈ ಸರ್ಕಾರ ಮೊದಲನೆಯ ಕ್ಯಾಬಿನೆಟ್‌ನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ‌. ಎನ್ಇಪಿ ರದ್ದು ಮಾಡಿ ಎಸ್‌ಇಪಿ ಮಾದರಿ ಮಾಡಲು ಹೊರಟಿದೆ. ಹೇಳವವರು ಕೇಳುವವರು ಇಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎಸ್‌ಇಪಿ ಯಾವ ಕಾರಣಕ್ಕಾಗಿ ಜಾರಿಗೆ ತರುತ್ತಿದ್ದಾರೆಂದು ಹೇಳಲಿ. ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿ ಏನೂ ಎಂದು ವ್ಯಂಗ್ಯ ಮಾಡಿದರು. ಎಸ್‌ಇಪಿಯನ್ನ ಈ ಸರ್ಕಾರದ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img