Tuesday, December 23, 2025

visheshwarya hegde kageri

ಎಸ್ಇಪಿ ಎಂದರೆ ಸೋನಿಯಾ ಗಾಂಧಿ ಎಜಿಕೇಶನ್ ಪಾಲಿಸಿ ಏನು.? ಕಾಂಗ್ರೆಸ್ ಗೆ ಕಾಗೇರಿ ಪ್ರಶ್ನೆ.!

ಹುಬ್ಬಳ್ಳಿ: ಈ ಸರ್ಕಾರ ಮೊದಲನೆಯ ಕ್ಯಾಬಿನೆಟ್‌ನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ‌. ಎನ್ಇಪಿ ರದ್ದು ಮಾಡಿ ಎಸ್‌ಇಪಿ ಮಾದರಿ ಮಾಡಲು ಹೊರಟಿದೆ. ಹೇಳವವರು ಕೇಳುವವರು ಇಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎಸ್‌ಇಪಿ ಯಾವ ಕಾರಣಕ್ಕಾಗಿ ಜಾರಿಗೆ ತರುತ್ತಿದ್ದಾರೆಂದು ಹೇಳಲಿ. ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿ ಏನೂ ಎಂದು ವ್ಯಂಗ್ಯ ಮಾಡಿದರು. ಎಸ್‌ಇಪಿಯನ್ನ ಈ ಸರ್ಕಾರದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img