Monday, March 30, 2026

visheshwarya hegde kageri

ಎಸ್ಇಪಿ ಎಂದರೆ ಸೋನಿಯಾ ಗಾಂಧಿ ಎಜಿಕೇಶನ್ ಪಾಲಿಸಿ ಏನು.? ಕಾಂಗ್ರೆಸ್ ಗೆ ಕಾಗೇರಿ ಪ್ರಶ್ನೆ.!

ಹುಬ್ಬಳ್ಳಿ: ಈ ಸರ್ಕಾರ ಮೊದಲನೆಯ ಕ್ಯಾಬಿನೆಟ್‌ನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ‌. ಎನ್ಇಪಿ ರದ್ದು ಮಾಡಿ ಎಸ್‌ಇಪಿ ಮಾದರಿ ಮಾಡಲು ಹೊರಟಿದೆ. ಹೇಳವವರು ಕೇಳುವವರು ಇಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎಸ್‌ಇಪಿ ಯಾವ ಕಾರಣಕ್ಕಾಗಿ ಜಾರಿಗೆ ತರುತ್ತಿದ್ದಾರೆಂದು ಹೇಳಲಿ. ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿ ಏನೂ ಎಂದು ವ್ಯಂಗ್ಯ ಮಾಡಿದರು. ಎಸ್‌ಇಪಿಯನ್ನ ಈ ಸರ್ಕಾರದ...
- Advertisement -spot_img

Latest News

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...
- Advertisement -spot_img