ಭೂಮಾಲೀಕರ ಹಕ್ಕುಗಳನ್ನು ಬಲಪಡಿಸುವ ಮಹತ್ವದ ತೀರ್ಪೊಂದನ್ನು ಭಾರತದ ಸುಪ್ರೀಂ ಕೋರ್ಟ್ ನೀಡಿದೆ. ಬಾಡಿಗೆದಾರರು ಯಾವ ಸಂದರ್ಭದಲ್ಲಿಯೂ ತಮ್ಮ ವಾಸಿಸುವ ಮನೆಯನ್ನು, ಅದರ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ. 5 ವರ್ಷ ಅಲ್ಲ 50 ವರ್ಷಗಳಿಂದಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಆ ಆಸ್ತಿಯ ಮಾಲೀಕತ್ವವನ್ನು ಪಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದಾರೆ.
ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...