Tuesday, October 14, 2025

#VishnuDada

ರಂಗಾಯಣ ರಘು ಬಿಚ್ಚಿಟ್ರು ಆ ಸತ್ಯ – ವಿಷ್ಣುವರ್ಧನ್ ಸ್ಮಾರಕ ವಿವಾದ ರಘು ಪ್ರತಿಕ್ರಿಯೆ!

ಕನ್ನಡ ಚಿತ್ರರಂಗದ ಮೇರು ನಟ. ಅಭಿಮಾನಿಗಳಿಗೆ ಪ್ರೀತಿಯ ದಾದಾ. ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಕಾನೂನಿನ ಪ್ರಕಾರವೇ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ ಅಂತ ಹಿರಿಯ ನಟ ರಂಗಾಯಣ ರಘು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್ ಅವರ ಸಮಾಧಿ ಇತ್ತು. ಅದು ಅಭಿಮಾನಿಗಳಿಗೆ ಪುಣ್ಯಸ್ಥಳವಂತಿತ್ತು. ಅವರ ನೆನಪಿಗಾಗಿ ಪ್ರತಿ ವರ್ಷ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img